10:55 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಮಂಗಳೂರು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ದಶಮ ಸ್ಕಂದ ಹವನ: ಶ್ರೀ ರುಕ್ಮಿಣಿ ಸತ್ಯಭಾಮ ಕಲ್ಯಾಣೋತ್ಸವ

18/08/2022, 16:20

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com): ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಶ್ರೀ  ವೆಂಕಟರಮಣ ದೇವಸ್ಥಾನದಲ್ಲಿ ದಶಮಸ್ಕಂದ ಹವನ ನಡೆದಿದ್ದು ಇದರ ಪ್ರಯುಕ್ತ ” ಶ್ರೀ ರುಕ್ಮಿಣಿ ಸತ್ಯಭಾಮ ಕಲ್ಯಾಣೋತ್ಸವ” ನಡೆಯಿತು. 

ಈ ಸಂದರ್ಭದಲ್ಲಿ ವಿಶೇಷ ಅಭಿಷೇಕಗಳು , ಅಷ್ಟಾವಧಾನ ಸೇವೆ , ಕೋಲಾಟ , ಭರತನಾಟ್ಯ ಸೇವೆಗಳು ನಡೆದವು , ಕಾಶೀ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರ ಕಲ್ಯಾಣೋತ್ಸವ ನೆರವೇರಿತು. ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಕೆ ಗಣೇಶ್ ಕಾಮತ್ , ಜಗನ್ನಾಥ್ ಕಾಮತ್ ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ ಚಾತುರ್ಮಾಸ  ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್ , ಬಿ . ಆರ್ . ಭಟ್ , ನಾಮದೇವ್ ಮಲ್ಯ , ಗಣಪತಿ ಪೈ , ಸುರೇಶ್ ಕಾಮತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು