4:31 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವಾರ್ಡ್ 9 ಕುಳಾಯಿಯಲ್ಲಿ ಚುನಾವಣಾ ಪ್ರಚಾರ

23/04/2023, 12:22

ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್ 9 ಕುಳಾಯಿ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಮತಪ್ರಚಾರಕ್ಕೆ ಆಗಮಿಸಿದಾಗ ಅವರಿಗೆ ಹಣೆಗೆ ತಿಲಕವಿಟ್ಟು ಮಾತೆಯರು ಸ್ವಾಗತಿಸಿದರು.



ಈ ಸಂದರ್ಭದಲ್ಲಿ ಚುನಾಯಿತ ಜನಪ್ರತಿನಿಧಿಗಳು, ವಿವಿಧ ಮೋರ್ಚಾಗಳ ಪ್ರಮುಖರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು