3:50 AM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ರಾಘವೇಂದ್ರ ಆರ್.ಕೋಟೆ ಅಧಿಕಾರ ಸ್ವೀಕಾರ

24/06/2021, 15:54

ಮಂಗಳೂರು(reporterkarnataka news): ಮಂಗಳೂರು ಉತ್ತರ ಪೊಲೀಸ್ ಠಾಣೆಯ ನೂತನ ಇನ್ಸ್ಪೆಕ್ಟರ್ ಆಗಿ ರಾಘವೇಂದ್ರ ಆರ್. ಕೋಟೆ ಅವರು ಅಧಿಕಾರ ಸ್ವೀಕರಿಸಿದರು.

ಉಡುಪಿ ಜಿಲ್ಲೆಯ  ಬೈಂದೂರು ತಾಲೂಕಿನ ಬಾಡದವರಾದ ಅವರು 1997ರಲ್ಲಿ ಪೊಲೀಸ್ ಇಲಾಖೆ ಗೆ ಸೇರ್ಪಡೆಗೊಂಡಿದ್ದರು. ನಂತರ ಮೂಲ್ಕಿ, ಉಡುಪಿ ನಗರ, ಶಂಕರನಾರಾಯಣ ಠಾಣಿಗಳಲ್ಲಿ ಕರ್ತವ್ಯ ನಿರ್ವಹಿಸಿ, 2007ರಲ್ಲಿ ರಾಜ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇರ ನೇಮಕಾತಿ ಹೊಂದಿ ಬೆಂಗಳೂರಿನ ಯಶವಂತಪುರ,ಆನೆಕಲ್, ಮಾದನಾಯಕಹಳ್ಳಿ, ಸಿ.ಸಿ.ಬಿ.,ಹೆಬ್ಬಾಳ ಸಂಚಾರ, ಪಾಪಪಾಳ್ಯ ಠಾಣೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದರು. 2020ರಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ ಹೊಂದಿ ಬೆಂಗಳೂರಿನ ಲೋಕಾಯುಕ್ತ ಎಸ್.ಐ.ಟಿ ವಿಂಗ್ ನಲ್ಲಿ ಕರ್ತವ್ಯದಲ್ಲಿದ್ದರು.

ಇವರು ಕರ್ತವ್ಯದ ಅವಧಿಯಲ್ಲಿ ತೋರಿದ ಸಾಧನೆ ಗೆ 2020-21ನೇ ಸಾಲಿನಲ್ಲಿ ಮುಖ್ಯಮಂತ್ರಿಯವರ ಪದಕ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು