10:41 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ವಿರುದ್ಧ ಎನ್‌ಎಸ್‌ಯುಐ ಪ್ರತಿಭಟನೆ ; ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದ ಪೊಲೀಸ್

17/12/2022, 18:24

ಚಿತ್ರ :ಅನುಷ್ ಪಂಡಿತ್
ಮಂಗಳೂರು(Reporterkarnataka.com):ವಿವಿಯಿಂದ ಫಲಿತಾಂಶ ಪ್ರಕಟ ವಿಳಂಬ, ವಿದ್ಯಾರ್ಥಿ ವೇತನ ಸ್ಥಗಿತ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎನ್‌ಎಸ್‌ಯುಐ ವತಿಯಿಂದ ಶನಿವಾರ ಧರಣಿ ನಡೆಯಿತು.

ನಗರದ ಮಿನಿ ವಿಧಾನ ಸೌಧದ ಎದುರು ಸೇರಿದ್ದ ಎನ್ಎಸ್‌ಯುಐ ಪದಾಧಿಕಾರಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಲು ಮುಂದಾಗುತ್ತಿದ್ದಂತೆಯೇ ಅಲ್ಲಿದ್ದ ಪೊಲೀಸರು ಅವರನ್ನು ವಶಕ್ಕೆ ಪಡೆದರು.


ಧರಣಿನಿರತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಎನ್ಎಸ್‌ಯುಐ ದ.ಕ. ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ರಾಜ್ಯ ಉಪಾಧ್ಯಕ್ಷ ಸುಹಾನ್ ಆಳ್ವ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಹ್ವಾನ್, ಮುಖಂಡರಾದ ಸೋಹನ್ ಸಿರಿ, ಓಂಶ್ರೀ, ಸಿರಾಜ್, ಅಝೀಮ್, ನಿಖಿಲ್, ಸಾಹಿಲ್ ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು