8:12 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು ವೆಂಕಟರಮಣ ದೇವಸ್ಥಾನದಲ್ಲಿ  ಲೋಕಕಲ್ಯಾಣಾರ್ಥ ಸುಂದರಕಾಂಡ ಹವನ

01/08/2022, 18:12

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com) : ನಗರದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭಕೃತ ನಾಮ ಸಂವತ್ಸರದ ಚಾತುರ್ಮಾಸವು ಪ್ರಾರಂಭಗೊಂಡಿದ್ದು ಲೋಕಕಲ್ಯಾಣಾರ್ಥ ಮೂರೂ ದಿನಗಳ ಪರ್ಯಂತ  ಶ್ರೀ ದೇವಳದಲ್ಲಿ ಸುಂದರಕಾಂಡ ಹವನವು ನಡೆಯಿತು.

ಇಂದು ಶ್ರೀಗಳವರ ಅಮೃತ ಹಸ್ತಗಳಿಂದ ಮಹಾ ಪೂರ್ಣಾಹುತಿ ಜರಗಿತು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಕಿರಣ್ ಪೈ , ಸತೀಶ್ ಪ್ರಭು , ಗಣೇಶ್ ಕಾಮತ್ , ಜಗನ್ನಾಥ್ ಕಾಮತ್, ಪಂಡಿತ್ ನರಸಿಂಹ ಆಚಾರ್ಯ ,  ಚಾತುರ್ಮಾಸ  ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್, ಕೋಶಾಧಿಕಾರಿ ಬಿ. ಆರ್. ಭಟ್  ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು