7:51 PM Tuesday26 - May 2026
ಬ್ರೇಕಿಂಗ್ ನ್ಯೂಸ್
ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ಮಂಗಳೂರು ವೆಂಕಟರಮಣ ದೇವಸ್ಥಾನದಲ್ಲಿ  ಲೋಕಕಲ್ಯಾಣಾರ್ಥ ಸುಂದರಕಾಂಡ ಹವನ

01/08/2022, 18:12

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com) : ನಗರದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭಕೃತ ನಾಮ ಸಂವತ್ಸರದ ಚಾತುರ್ಮಾಸವು ಪ್ರಾರಂಭಗೊಂಡಿದ್ದು ಲೋಕಕಲ್ಯಾಣಾರ್ಥ ಮೂರೂ ದಿನಗಳ ಪರ್ಯಂತ  ಶ್ರೀ ದೇವಳದಲ್ಲಿ ಸುಂದರಕಾಂಡ ಹವನವು ನಡೆಯಿತು.

ಇಂದು ಶ್ರೀಗಳವರ ಅಮೃತ ಹಸ್ತಗಳಿಂದ ಮಹಾ ಪೂರ್ಣಾಹುತಿ ಜರಗಿತು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಕಿರಣ್ ಪೈ , ಸತೀಶ್ ಪ್ರಭು , ಗಣೇಶ್ ಕಾಮತ್ , ಜಗನ್ನಾಥ್ ಕಾಮತ್, ಪಂಡಿತ್ ನರಸಿಂಹ ಆಚಾರ್ಯ ,  ಚಾತುರ್ಮಾಸ  ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್, ಕೋಶಾಧಿಕಾರಿ ಬಿ. ಆರ್. ಭಟ್  ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು