8:06 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು ವೆಂಕಟರಮಣ ದೇವಳದಲ್ಲಿ ಅನಂತ ಚತುರ್ದಶಿ ಆಚರಣೆ; ದೇವರಿಗೆ ವಿಶೇಷ ಅಲಂಕಾರ

19/09/2021, 13:56

ಚಿತ್ರ:ಮಂಜುನೀರೇಶ್ವಾಲ್ಯ ಮಂಗಳೂರು(reporterkarnataka.com) : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅನಂತ ಚತುರ್ದಶಿ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಅನಂತ ದೇವರ ಅಲಂಕಾರಗೊಳಿಸಿ, ಅನಂತ ಕಲಶ ಪ್ರತಿಷ್ಠಾಪಿಸಿ ಪೂಜೆ ನಡೆಯಿತು. 


ಅಲಂಕಾರ ಪ್ರಿಯ ಶ್ರೀ ಮಹಾವಿಷ್ಣು ದೇವರ ಪ್ರೀತ್ಯರ್ಥ ಶ್ರೀದೇವರಿಗೆ ದೇವಳದ ಅರ್ಚಕರಿಂದ ವಿಶೇಷ ಪೂಜೆ ಪುರಸ್ಕಾರಗಳು ನಡೆದವು . ಶ್ರೀ ದೇವಳದ ಮೊಕ್ತೇಸರರಾದ ಸಿ . ಎಲ್ . ಶೆಣೈ , ಕೆ . ಪಿ . ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ಹಾಗೂ ನೂರಾರು ಭಗವತ್ ಭಕ್ತರು ಪಾಲ್ಗೊಂಡರು .

ಇತ್ತೀಚಿನ ಸುದ್ದಿ

ಜಾಹೀರಾತು