1:32 AM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಯುಡಿಎಫ್ ಶುಲ್ಕ ಏರಿಕೆ ಬಿಸಿ: ಏಪ್ರಿಲ್ ನಿಂದ ಹೆಚ್ಚಳ

15/01/2023, 15:13

ಮಂಗಳೂರು(reporter Karnataka.com): ಮಂಗಳೂರು ವಿಮಾನ ನಿಲ್ದಾಣ ದಲ್ಲಿ ಪ್ರಯಾಣಿಕರಿಗೆ ಯುಡಿಎಫ್ ಶುಲ್ಕ ಏರಿಗೆ ಬಿಸಿ ಮುಟ್ಟಲಿದೆ. ಪ್ರಸ್ತುತ ದೇಶೀಯ ಪ್ರಯಾಣಿಕರಿಗೆ ವಿಧಿಸಲಾಗುವ ಶುಲ್ 150 ರೂ. ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರು 825 ರೂ. ಪಾವತಿಸಬೇಕಿದೆ. ಏಪ್ರಿಲ್‌ನಿಂದ ದೇಶೀಯ ನಿರ್ಗಮನ ಪ್ರಯಾಣಿಕರು 150 ರೂ. ಬದಲು 560 ರೂ. ಪಾವತಿಸಬೇಕು.

ಈ ಶುಲ್ಕ ಪ್ರತೀ ವರ್ಷ ಏರಲಿದೆ. ಅಂ.ರಾ. ನಿರ್ಗಮನ ಪ್ರಯಾಣಿಕರು ಈಗ 825 ಪಾವತಿಸುತ್ತಿದ್ದರೆ, ಈ ಶುಲ್ಕ ಏಪ್ರಿಲ್‌ನಿಂದ 1,015 ಆಗಲಿದ್ದು, ಮುಂದಿನ ವರ್ಷ ಮತ್ತೆ ಏರಲಿದೆ. ಆಗಮನ ದೇಶೀಯ ಪ್ರಯಾಣಿಕರು ಏಪ್ರಿಲ್‌ನಿಂದ ಮೊದಲ ಬಾರಿಗೆ 150 ರೂ. ಶುಲ್ಕ ಪಾವತಿಸಲಿದ್ದು ಮುಂದಿನ ವರ್ಷ ಮಾರ್ಚ್‌ ಬಳಿಕ 240 ಪಾವತಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು