9:09 PM Thursday16 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು

ಇತ್ತೀಚಿನ ಸುದ್ದಿ

ಮಂಗಳೂರು: ವಿಪತ್ತು ನಿರ್ವಹಣೆ ಯೋಜನೆ; ಅಮೆರಿಕ ತಂಡದಿಂದ ಭೇಟಿ

25/11/2024, 19:23

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯ ಬಗ್ಗೆ ಮಾಹಿತಿ ಪಡೆಯಲು ಯು. ಎಸ್. ಕಾನ್ಸುಲೇಟ್ ಜನರಲ್ ಚೆನ್ನೈ ಇದರ ಅಮೆರಿಕನ್ ಸಿಟಿಜನ್ ಸರ್ವಿಸಸ್ ಅಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಮೆರಿಕನ್ ಸಿಟಿಜನ್ ಸರ್ವಿಸ್ ಕಾನ್ಸೂಲ್ ಕಾರ್ಲಟನ್ ಬೆನ್‍ಸನ್ ಅವರಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯ ಬಗ್ಗೆ ವಿವರ ನೀಡಿದರು.
ವಿಪತ್ತು ಹಾಗೂ ಇತರ ಸಮಸ್ಯೆಗಳ ನಿರ್ವಹಣೆ ಬಗ್ಗೆ ಯೋಜನೆ ರೂಪಿಸಿ ನಾಗರಿಕರನ್ನು ಅವುಗಳನ್ನು ಎದುರಿಸುವ ಬಗ್ಗೆ ಯೋಜನೆ ರೂಪಿಸುವುದು ಯು.ಎಸ್. ಕಾನ್ಸುಲರ್ ಜನರಲ್ ನ ಪ್ರಮುಖ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ವಿಪತ್ತು ನಿರ್ವಹಣೆ ಯೋಜನೆಗಳ ಬಗ್ಗೆ ಅಧ್ಯಯನ ಮಾಡುವುದು ಈ ಭೇಟಿಯ ಉದ್ದೇಶವಾಗಿದೆ.
ಈ ಸಂದರ್ಭದಲ್ಲಿ ಕಾನ್ಸುಲೇಟ್ ಜನರಲ್ ಸಹಾಯಕಿ ಚಂದ್ರಲೇಖಾ, ಜಿಲ್ಲಾ ವಿಪತ್ತು ನಿರ್ವಹಣೆ ಯೋಜನಾಧಿಕಾರಿ ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು