11:38 AM Sunday12 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಮಂಗಳೂರು: ವೀಸಾ ಅವಧಿ ಮುಗಿದ ಬಳಿಕ ಅಕ್ರಮ ವಾಸ್ತವ್ಯ: ಇಬ್ಬರು ವಿದೇಶಿ ಪ್ರಜೆಗಳ ಬಂಧನ; ಡಿಟೆನ್ಶನ್ ಸೆಂಟರ್ ಗೆ ವರ್ಗಾವಣೆ

22/10/2023, 18:48

ಮಂಗಳೂರು(reporterkarnataka.com): ವೀಸಾ ಅವಧಿ ಮುಗಿದ ಬಳಿಕ ಅಕ್ರಮವಾಗಿ ವಾಸ್ತವ್ಯ ಹೂಡಿದ ಆರೋಪದ ಮೇಲೆ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವಿದೇಶಿಯರನ್ನು ನೈಜೀರಿಯಾ ದ ಆ್ಯಂಕಿಟೋಲಾ ಹಾಗೂ ಗಾನಾ ದೇಶದ ಸಲಾಮ್ ಕ್ರಿಸ್ಟಿಯನ್ ಎಂದು ಗುರುತಿಸಲಾಗಿದೆ.
ವೀಸಾ ಅವಧಿ ಮುಗಿದ ಬಳಿವೂ ಮಂಗಳೂರಿನಲ್ಲಿ ವಾಸ್ತವ್ಯವಿದ್ದ ಹಿನ್ನೆಲೆಯಲ್ಲಿ ಈ ಇಬ್ಬರು ವಿದೇಶಿ ಪ್ರಜೆಗಳನ್ನು ನಗರದ ಪೂರ್ವ ಠಾಣೆ ವ್ಯಾಪ್ತಿ ಯಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಬೆಂಗಳೂರಿನ ಫಾರಿನರ್ಸ್ ರೀಜನಲ್ ರಿಜಿಸ್ಟ್ರೇಶನ್ ಆಫೀಸಿಗೆ ಹಾಜರುಪಡಿಸಲಾಗಿದೆ. ಅವರನ್ನು ಬೆಂಗಳೂರಿನ ಡಿಟೆನ್ಶನ್ ಸೆಂಟರ್ ಗೆ ವರ್ಗಾಯಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು