4:15 AM Friday19 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಮಂಗಳೂರು: ವೀಸಾ ಅವಧಿ ಮುಗಿದ ಬಳಿಕ ಅಕ್ರಮ ವಾಸ್ತವ್ಯ: ಇಬ್ಬರು ವಿದೇಶಿ ಪ್ರಜೆಗಳ ಬಂಧನ; ಡಿಟೆನ್ಶನ್ ಸೆಂಟರ್ ಗೆ ವರ್ಗಾವಣೆ

22/10/2023, 18:48

ಮಂಗಳೂರು(reporterkarnataka.com): ವೀಸಾ ಅವಧಿ ಮುಗಿದ ಬಳಿಕ ಅಕ್ರಮವಾಗಿ ವಾಸ್ತವ್ಯ ಹೂಡಿದ ಆರೋಪದ ಮೇಲೆ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವಿದೇಶಿಯರನ್ನು ನೈಜೀರಿಯಾ ದ ಆ್ಯಂಕಿಟೋಲಾ ಹಾಗೂ ಗಾನಾ ದೇಶದ ಸಲಾಮ್ ಕ್ರಿಸ್ಟಿಯನ್ ಎಂದು ಗುರುತಿಸಲಾಗಿದೆ.
ವೀಸಾ ಅವಧಿ ಮುಗಿದ ಬಳಿವೂ ಮಂಗಳೂರಿನಲ್ಲಿ ವಾಸ್ತವ್ಯವಿದ್ದ ಹಿನ್ನೆಲೆಯಲ್ಲಿ ಈ ಇಬ್ಬರು ವಿದೇಶಿ ಪ್ರಜೆಗಳನ್ನು ನಗರದ ಪೂರ್ವ ಠಾಣೆ ವ್ಯಾಪ್ತಿ ಯಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಬೆಂಗಳೂರಿನ ಫಾರಿನರ್ಸ್ ರೀಜನಲ್ ರಿಜಿಸ್ಟ್ರೇಶನ್ ಆಫೀಸಿಗೆ ಹಾಜರುಪಡಿಸಲಾಗಿದೆ. ಅವರನ್ನು ಬೆಂಗಳೂರಿನ ಡಿಟೆನ್ಶನ್ ಸೆಂಟರ್ ಗೆ ವರ್ಗಾಯಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು