11:26 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರು: ವೀಸಾ ಅವಧಿ ಮುಗಿದ ಬಳಿಕ ಅಕ್ರಮ ವಾಸ್ತವ್ಯ: ಇಬ್ಬರು ವಿದೇಶಿ ಪ್ರಜೆಗಳ ಬಂಧನ; ಡಿಟೆನ್ಶನ್ ಸೆಂಟರ್ ಗೆ ವರ್ಗಾವಣೆ

22/10/2023, 18:48

ಮಂಗಳೂರು(reporterkarnataka.com): ವೀಸಾ ಅವಧಿ ಮುಗಿದ ಬಳಿಕ ಅಕ್ರಮವಾಗಿ ವಾಸ್ತವ್ಯ ಹೂಡಿದ ಆರೋಪದ ಮೇಲೆ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವಿದೇಶಿಯರನ್ನು ನೈಜೀರಿಯಾ ದ ಆ್ಯಂಕಿಟೋಲಾ ಹಾಗೂ ಗಾನಾ ದೇಶದ ಸಲಾಮ್ ಕ್ರಿಸ್ಟಿಯನ್ ಎಂದು ಗುರುತಿಸಲಾಗಿದೆ.
ವೀಸಾ ಅವಧಿ ಮುಗಿದ ಬಳಿವೂ ಮಂಗಳೂರಿನಲ್ಲಿ ವಾಸ್ತವ್ಯವಿದ್ದ ಹಿನ್ನೆಲೆಯಲ್ಲಿ ಈ ಇಬ್ಬರು ವಿದೇಶಿ ಪ್ರಜೆಗಳನ್ನು ನಗರದ ಪೂರ್ವ ಠಾಣೆ ವ್ಯಾಪ್ತಿ ಯಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಬೆಂಗಳೂರಿನ ಫಾರಿನರ್ಸ್ ರೀಜನಲ್ ರಿಜಿಸ್ಟ್ರೇಶನ್ ಆಫೀಸಿಗೆ ಹಾಜರುಪಡಿಸಲಾಗಿದೆ. ಅವರನ್ನು ಬೆಂಗಳೂರಿನ ಡಿಟೆನ್ಶನ್ ಸೆಂಟರ್ ಗೆ ವರ್ಗಾಯಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು