9:07 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮಂಗಳೂರು: ವೀಸಾ ಅವಧಿ ಮುಗಿದ ಬಳಿಕ ಅಕ್ರಮ ವಾಸ್ತವ್ಯ: ಇಬ್ಬರು ವಿದೇಶಿ ಪ್ರಜೆಗಳ ಬಂಧನ; ಡಿಟೆನ್ಶನ್ ಸೆಂಟರ್ ಗೆ ವರ್ಗಾವಣೆ

22/10/2023, 18:48

ಮಂಗಳೂರು(reporterkarnataka.com): ವೀಸಾ ಅವಧಿ ಮುಗಿದ ಬಳಿಕ ಅಕ್ರಮವಾಗಿ ವಾಸ್ತವ್ಯ ಹೂಡಿದ ಆರೋಪದ ಮೇಲೆ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವಿದೇಶಿಯರನ್ನು ನೈಜೀರಿಯಾ ದ ಆ್ಯಂಕಿಟೋಲಾ ಹಾಗೂ ಗಾನಾ ದೇಶದ ಸಲಾಮ್ ಕ್ರಿಸ್ಟಿಯನ್ ಎಂದು ಗುರುತಿಸಲಾಗಿದೆ.
ವೀಸಾ ಅವಧಿ ಮುಗಿದ ಬಳಿವೂ ಮಂಗಳೂರಿನಲ್ಲಿ ವಾಸ್ತವ್ಯವಿದ್ದ ಹಿನ್ನೆಲೆಯಲ್ಲಿ ಈ ಇಬ್ಬರು ವಿದೇಶಿ ಪ್ರಜೆಗಳನ್ನು ನಗರದ ಪೂರ್ವ ಠಾಣೆ ವ್ಯಾಪ್ತಿ ಯಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಬೆಂಗಳೂರಿನ ಫಾರಿನರ್ಸ್ ರೀಜನಲ್ ರಿಜಿಸ್ಟ್ರೇಶನ್ ಆಫೀಸಿಗೆ ಹಾಜರುಪಡಿಸಲಾಗಿದೆ. ಅವರನ್ನು ಬೆಂಗಳೂರಿನ ಡಿಟೆನ್ಶನ್ ಸೆಂಟರ್ ಗೆ ವರ್ಗಾಯಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು