5:19 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ವಾರಾಂತ್ಯದ ಪರೀಕ್ಷೆಗಳು ಮುಂದೂಡಿಕೆ

11/08/2021, 20:04

ಮಂಗಳೂರು(reporterkarnataka.com)

ಕೋವಿಡ್ ನಿಯಂತ್ರಣದ ಹಿನ್ನಲೆಯಲ್ಲಿ ಜಿಲ್ಲಾಡಳಿತ ವಾರಾಂತ್ಯ ಕರ್ಫ್ಯೂವನ್ನು ಮುಂದುವರಿಸುವ ನಿರ್ಧಾರ ತೆಗೆದುಕೊಂಡಿರುವುದರಿಂದ ಆ.14ರ ಶನಿವಾರ ಹಾಗೂ ಆ.28ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಈ ಹಿಂದೆ ನಿಗದಿಪಡಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ವಾರಾಂತ್ಯದ ಹೊರತಾಗಿ ಎಲ್ಲಾ ಪರೀಕ್ಷೆಗಳು ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು