7:39 AM Sunday8 - September 2024
ಬ್ರೇಕಿಂಗ್ ನ್ಯೂಸ್
ಕಲಿಯುವ ಛಲದಿಂದ ಸಂಕಲ್ಪ ಸಾಧಿಸಿದ ತನ್ವಿ!: ಕೆಳ ಮಧ್ಯಮ ಕುಟುಂಬದ ವಿದ್ಯಾರ್ಥಿನಿ ಎಂಬಿಬಿಎಸ್… ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಚಾಲನೆ ಗಣೇಶೋತ್ಸವಕ್ಕೆ ಕಾಂಗ್ರೆಸ್‌ ಸರಕಾರ ಯಾವುದೇ ಅಡ್ಡಿ ಮಾಡಿಲ್ಲ; ಶಾಸಕ ಕಾಮತ್ ಸಂಕುಚಿತ ಭಾವನೆಯಿಂದ… ಓವರ್‌ಟೇಕ್ ವಿವಾದ: ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಬೀದಿ ಜಗಳ; ಪ್ರಕರಣ ದಾಖಲು ತೀರ್ಥಹಳ್ಳಿ: ಎದೆ ನೋವು ಚಿಕಿತ್ಸೆಗೆಂದು ಆಸ್ಪತ್ರೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕ ರಸ್ತೆಗೆ ಬಿದ್ದು… ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ ದಿಢೀರ್ ವಾಹನ ಸಂಚಾರ ಬದಲಾವಣೆಯಿಂದ ಸಾರ್ವಜನಿಕರಿಗೆ ತೊಂದರೆ: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ಬಳ್ಳಾರಿಯಲ್ಲಿ ಸೆ.6ರಂದು ಗೋ ಬ್ಯಾಕ್ ಗವರ್ನರ್ ಚಳವಳಿ: ಕಪ್ಪುಪಟ್ಟಿ, ಬಾವುಟ ಪ್ರದರ್ಶನ ರಾಜಕೀಯ ರಣತಂತ್ರಕ್ಕೆ ಮುದುಡಿದ ಕಮಲ: ನಂಜನಗೂಡು ನಗರಸಭೆ ನೂತನ ಸಾರಥಿಗಳಾಗಿ ಕಾಂಗ್ರೆಸ್ ನ… ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಮಾಡಿ; ಸಾರ್ವಜನಿಕರಿಗೆ ಮಾರಕವಾಗುವ ಡಿಜೆ ಬೇಡ: ಡಿವೈಎಸ್’ಪಿ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನ ಎನ್ ಸಿಸಿ ಆರ್ಮಿ ಮತ್ತು ಎನ್ ಸಿಸಿ ನೇವಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

21/06/2024, 21:44

ಮಂಗಳೂರು(reporterkarnataka.com): ವಿಶ್ವವಿದ್ಯಾನಿಲಯ ಕಾಲೇಜಿನ ಎನ್ ಸಿ ಸಿ ಆರ್ಮಿ ಮತ್ತು ಎನ್ ಸಿಸಿ ನೇವಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ನಗರದ ವಿವಿ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಜರುಗಿತು.


ವಿವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಉದ್ಘಾಟಿಸಿ ಮಾತನಾಡಿ, ಯೋಗ ಪ್ರತಿಯೊಬ್ಬ ಮನುಷ್ಯನಿಗೂ ಅತ್ಯವಶ್ಯಕ, ಆರೋಗ್ಯ ವಂತ ಜೀವನ ನಡೆಸಲು ಯೋಗ ನಮ್ಮ ಜೀವನದಲ್ಲಿ ಪ್ರಮುಖ ಪತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಈಗಿನಿಂದಲೇ ಪ್ರತಿ ನಿತ್ಯ ಮಾಡುವ ಮನಸ್ಥಿತಿ ತಂದುಕೊಳ್ಳಿ, ಅದರ ಪ್ರಯೋಜನ ಭವಿಷ್ಯದಲ್ಲಿ ತಿಳಿಯುತ್ತದೆ ಎಂದು ಅವರ ಹೇಳಿದರು.
ಎನ್ ಸಿಸಿ ಆರ್ಮಿ ಯ ಮೇಜರ್ ಡಾ. ಜಯರಾಜ್, ಎನ್. ಸಿ. ಸಿ ನೇವಿ ಕಮಂಡರ್ ಡಾ.ಯತೀಶ್ ಕುಮಾರ್ ಉಪಸ್ಥಿತರಿದ್ದರು.
ಕ್ಯಾಡೇಟ್ ಗಳು ಯೋಗ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು