5:22 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನ ಎನ್ ಸಿಸಿ ಆರ್ಮಿ ಮತ್ತು ಎನ್ ಸಿಸಿ ನೇವಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

21/06/2024, 21:44

ಮಂಗಳೂರು(reporterkarnataka.com): ವಿಶ್ವವಿದ್ಯಾನಿಲಯ ಕಾಲೇಜಿನ ಎನ್ ಸಿ ಸಿ ಆರ್ಮಿ ಮತ್ತು ಎನ್ ಸಿಸಿ ನೇವಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ನಗರದ ವಿವಿ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಜರುಗಿತು.


ವಿವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಉದ್ಘಾಟಿಸಿ ಮಾತನಾಡಿ, ಯೋಗ ಪ್ರತಿಯೊಬ್ಬ ಮನುಷ್ಯನಿಗೂ ಅತ್ಯವಶ್ಯಕ, ಆರೋಗ್ಯ ವಂತ ಜೀವನ ನಡೆಸಲು ಯೋಗ ನಮ್ಮ ಜೀವನದಲ್ಲಿ ಪ್ರಮುಖ ಪತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಈಗಿನಿಂದಲೇ ಪ್ರತಿ ನಿತ್ಯ ಮಾಡುವ ಮನಸ್ಥಿತಿ ತಂದುಕೊಳ್ಳಿ, ಅದರ ಪ್ರಯೋಜನ ಭವಿಷ್ಯದಲ್ಲಿ ತಿಳಿಯುತ್ತದೆ ಎಂದು ಅವರ ಹೇಳಿದರು.
ಎನ್ ಸಿಸಿ ಆರ್ಮಿ ಯ ಮೇಜರ್ ಡಾ. ಜಯರಾಜ್, ಎನ್. ಸಿ. ಸಿ ನೇವಿ ಕಮಂಡರ್ ಡಾ.ಯತೀಶ್ ಕುಮಾರ್ ಉಪಸ್ಥಿತರಿದ್ದರು.
ಕ್ಯಾಡೇಟ್ ಗಳು ಯೋಗ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು