8:31 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನ ಎನ್ ಸಿಸಿ ಆರ್ಮಿ ಮತ್ತು ಎನ್ ಸಿಸಿ ನೇವಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

21/06/2024, 21:44

ಮಂಗಳೂರು(reporterkarnataka.com): ವಿಶ್ವವಿದ್ಯಾನಿಲಯ ಕಾಲೇಜಿನ ಎನ್ ಸಿ ಸಿ ಆರ್ಮಿ ಮತ್ತು ಎನ್ ಸಿಸಿ ನೇವಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ನಗರದ ವಿವಿ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಜರುಗಿತು.


ವಿವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಉದ್ಘಾಟಿಸಿ ಮಾತನಾಡಿ, ಯೋಗ ಪ್ರತಿಯೊಬ್ಬ ಮನುಷ್ಯನಿಗೂ ಅತ್ಯವಶ್ಯಕ, ಆರೋಗ್ಯ ವಂತ ಜೀವನ ನಡೆಸಲು ಯೋಗ ನಮ್ಮ ಜೀವನದಲ್ಲಿ ಪ್ರಮುಖ ಪತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಈಗಿನಿಂದಲೇ ಪ್ರತಿ ನಿತ್ಯ ಮಾಡುವ ಮನಸ್ಥಿತಿ ತಂದುಕೊಳ್ಳಿ, ಅದರ ಪ್ರಯೋಜನ ಭವಿಷ್ಯದಲ್ಲಿ ತಿಳಿಯುತ್ತದೆ ಎಂದು ಅವರ ಹೇಳಿದರು.
ಎನ್ ಸಿಸಿ ಆರ್ಮಿ ಯ ಮೇಜರ್ ಡಾ. ಜಯರಾಜ್, ಎನ್. ಸಿ. ಸಿ ನೇವಿ ಕಮಂಡರ್ ಡಾ.ಯತೀಶ್ ಕುಮಾರ್ ಉಪಸ್ಥಿತರಿದ್ದರು.
ಕ್ಯಾಡೇಟ್ ಗಳು ಯೋಗ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು