10:08 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನ ಎನ್ ಸಿಸಿ ಆರ್ಮಿ ಮತ್ತು ಎನ್ ಸಿಸಿ ನೇವಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

21/06/2024, 21:44

ಮಂಗಳೂರು(reporterkarnataka.com): ವಿಶ್ವವಿದ್ಯಾನಿಲಯ ಕಾಲೇಜಿನ ಎನ್ ಸಿ ಸಿ ಆರ್ಮಿ ಮತ್ತು ಎನ್ ಸಿಸಿ ನೇವಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ನಗರದ ವಿವಿ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಜರುಗಿತು.


ವಿವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಉದ್ಘಾಟಿಸಿ ಮಾತನಾಡಿ, ಯೋಗ ಪ್ರತಿಯೊಬ್ಬ ಮನುಷ್ಯನಿಗೂ ಅತ್ಯವಶ್ಯಕ, ಆರೋಗ್ಯ ವಂತ ಜೀವನ ನಡೆಸಲು ಯೋಗ ನಮ್ಮ ಜೀವನದಲ್ಲಿ ಪ್ರಮುಖ ಪತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಈಗಿನಿಂದಲೇ ಪ್ರತಿ ನಿತ್ಯ ಮಾಡುವ ಮನಸ್ಥಿತಿ ತಂದುಕೊಳ್ಳಿ, ಅದರ ಪ್ರಯೋಜನ ಭವಿಷ್ಯದಲ್ಲಿ ತಿಳಿಯುತ್ತದೆ ಎಂದು ಅವರ ಹೇಳಿದರು.
ಎನ್ ಸಿಸಿ ಆರ್ಮಿ ಯ ಮೇಜರ್ ಡಾ. ಜಯರಾಜ್, ಎನ್. ಸಿ. ಸಿ ನೇವಿ ಕಮಂಡರ್ ಡಾ.ಯತೀಶ್ ಕುಮಾರ್ ಉಪಸ್ಥಿತರಿದ್ದರು.
ಕ್ಯಾಡೇಟ್ ಗಳು ಯೋಗ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು