5:46 PM Thursday4 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜು: ‘ಜೀವಶಾಸ್ತ್ರದಲ್ಲಿ ವೃತ್ತಿ ಅವಕಾಶಗಳು’ ಆನ್ ಲೈನ್ ಕಾರ್ಯಾಗಾರ

13/09/2021, 23:18

ಮಂಗಳೂರು(reporterkarnatakanews):ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಜೀವಶಾಸ್ತ್ರದಲ್ಲಿ ವೃತ್ತಿ ಅವಕಾಶಗಳು ಎಂಬ ವಿಷಯದ ಬಗ್ಗೆ ವಿಜ್ಞಾನದ ವಿದ್ಯಾರ್ಥಿಗಳಿಗೆ ಆನ್ಲೈನ್ ಕಾರ್ಯಗಾರ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಜೀವಶಾಸ್ತ್ರ ವಿಭಾಗದ ಅಧ್ಯಕ್ಷ ರಾದ ಪ್ರೊಫೆಸರ್ ಮೋನಿಕಾ ಸದಾನಂದ ಮಾತನಾಡಿ ಸರಕಾರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಅನೇಕ ಸವಲತ್ತುಗಳನ್ನು ಒದಗಿಸಿದೆ ಅದನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು, ಸಮಾಜದಲ್ಲಿ ಉನ್ನತ ಮಟ್ಟದಲ್ಲಿ ಸಾದಿಸಿ ಪರೋಕ್ಷವಾಗಿ ಸರಕಾರಕ್ಕೆ ಕೊಡುಗೆ ನೀಡಬೇಕು. ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಿನ್ಸಿಪಾಲ್ ಡಾ.ಅನುಸೂಯ ರೈ ಮಾತನಾಡಿ ವೃತ್ತಿ ಮತ್ತು ಸಂಶೋಧನಾತ್ಮಕ ವಿಚಾರಗಳು ಹೆಚ್ಚಾಗಿ ಚರ್ಚಿತ ವಿಷಯವಾಗಿದೆ ಎಂದರು.

ಕಾರ್ಯಕ್ರಮದ ಆಯೋಜಕರಾದ ಪ್ರಾಣಿಶಾಸ್ತ್ರ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ. ನಾಗರತ್ನ ಕೆಎ ಮಾತನಾಡಿ ಪರಿಶ್ರಮ ಹಾಗೂ ಸಾಧನೆ ಜೊತೆ ಗೂಡಿದರೆ ಯಶಸ್ಸು ನಮ್ಮದಾಗಲಿದೆ. ಎಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ಹಾಗೂ ಅತಿಥಿಗಳಿಗೆ ಸ್ವಾಗತಕೋರಿದರು.ಹಾಗೂ ಉಪಸ್ಥಿತರಿರುವ ವಿಭಾಗ ಮುಖ್ಯಸ್ಥರಾದ ಡಾ.ಬಿ. ಎಸ್ ಕಡಮಣ್ಣಾಯ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮದಲ್ಲಿ ನಡೆಯುತ್ತಿದೆ ಎಂದರು.



ಉಪನ್ಯಾಸಕಿ ಗೀತಾ. ಎಂ ವಂದಿಸಿದರು. ಅತಿಥಿ ಉಪನ್ಯಾಸಕಿ ಸೃಜನ ಅತಿಥಿಗಳನ್ನು ಪರಿಚಯಿಸಿದರೆ, ವಿದ್ಯಾರ್ಥಿನಿ ಸಲೋನಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು