1:32 PM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜು ನಿವೃತ್ತ ಪ್ರಾಧ್ಯಾಪಕ, ಸಾಮಾಜಿಕ ಹೋರಾಟಗಾರ ಪಟ್ಟಾಭಿರಾಮ ಸೋಮಯಾಜಿ ಇನ್ನಿಲ್ಲ

01/07/2023, 18:24

ಮಂಗಳೂರು(reporterkarnataka.com): ಮಂಗಳೂರು ವಿವಿ ಕಾಲೇಜಿನ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕ, ಚಿಂತಕ, ಸಾಮಾಜಿಕ ಹೋರಾಟಗಾರ ಪ್ರೊ. ಎಚ್. ಪಟ್ಟಾಭಿರಾಮ ಸೋಮಯಾಜಿ(64) ಶನಿವಾರ ನಿಧನರಾದರು.
ಅವರು ನಗರದ ದೇರೆಬೈಲ್ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನ ಗಿರಿನಗರದಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಸೋಮಯಾಜಿ ಅವರು ಸಾಮಾಜಿಕ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕೋಮುವಾದ ವಿರುದ್ಧ ಹಾಗೂ ಕೋಮು ಸೌಹಾರ್ದ ಪರ ಅನೇಕ ಹೋರಾಟದಲ್ಲಿ ಭಾಗಿಯಾಗಿದ್ದರು. ಸೋಮಯಾಜಿ ಅವರ ಪಾರ್ಥಿವ ಶರೀರವನ್ನು ಎಜೆ ಆಸ್ಪತ್ರೆಯಲ್ಲಿರಿಸಿ ನಂತರ ಅವರ ಹುಟ್ಟೂರಿಗೆ ಕೊಂಡೋಗಿ ಅಂತ್ಯ ಸಂಸ್ಕಾರ ನಡೆಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು