10:29 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸ್ತ್ರೀ ಆಯೋಗ ಉದ್ಘಾಟನೆ

19/09/2025, 18:19

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸ್ತ್ರೀ ಆಯೋಗವನ್ನು ರಚಿಸಲಾಗಿದ್ದು, ಅದರ ಉದ್ಘಾಟನೆ ನೆರವೇರಿತು.
ಉದ್ಘಾಟನಾ ಸಮಾರಂಭದಲ್ಲಿ ಚರ್ಚ್ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಸಿಯಸ್ ಕುವೆಲ್ಲೊ ಅವರು ಭಾಗವಹಿಸಿ ಮಾತನಾಡಿ, ಸ್ತ್ರೀ ಆಯೋಗ ಘಟಕಕ್ಕೆ ಶುಭ ಹಾರೈಸಿದರು.
ಘಟಕದ ಅಧ್ಯಕ್ಷರಾಗಿ ಶೀಲಾ ಡಿ ಸೋಜಾ, ಕಾರ್ಯದರ್ಶಿಯಾಗಿ ವೆಲೆಂಟಿನಾ ರೊಡ್ರಿಗಸ್, ಖಜಾಂಚಿಯಾಗಿ ಲಿಝೀ ಫೆರ್ನಾಂಡಿಸ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರೆಸಿಲ್ಲಾ ಫೆರ್ನಾಂಡಿಸ್, ಶಾಂತಿ ಮೊಂತೇರೊ, ಶೋಭಾ ಸಿಕ್ವೇರಾ, ಜೂಲಿಯಾನಾ ಫೆರ್ನಾಂಡಿಸ್ ಅವರು ಆಯ್ಕೆಯಾಗಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಸರ್ವ ಆಯೋಗಗಳ ಸಂಚಾಲಕ ಜೋಸ್ಲಿನ್ ಲೋಬೊ, ಸ್ತ್ರೀ ಆಯೋಗದ ಕೇಂದ್ರೀಯ ಸಮಿತಿಯ ಪ್ರತಿನಿಧಿಗಳಾಗಿ ಕಾರ್ಯದರ್ಶಿ ಅಮಿತಾ ಫ್ರಾಂಕ್ ಮತ್ತು ಕಾರ್ಯಕಾರಿ ಸಮಿತಿ ಸದಸ್ಯೆ ಉಷಾ ಫೆರ್ನಾಂಡಿಸ್ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು