12:14 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Mangaluru | ವೈಸಿಎಸ್ ಕ್ರಿಕೆಟ್: ಪಾಲ್ದನೆ ಚರ್ಚ್ ತಂಡಕ್ಕೆ ದ್ವಿತೀಯ ಸ್ಥಾನ

23/10/2025, 20:45

ಮಂಗಳೂರು(reporterkarnataka.com): ನೀರುಮಾರ್ಗದಲ್ಲಿ ನಡೆದ ಮಂಗಳೂರು ಧರ್ಮ ಪ್ರಾಂತ್ಯದ ಸಿಟಿ ವಲಯದ 12 ಚರ್ಚ್ ಗಳ ವೈ.ಸಿ.ಎಸ್. ಸದಸ್ಯರ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ದನೆ ಚರ್ಚ್ ತಂಡ ದ್ವಿತೀಯ ಸ್ಥಾನವನ್ನು ಗೆದ್ದು ಕೊಂಡಿದೆ.
ರೋಚಕ ಫೈನಲ್ ಪಂದ್ಯದಲ್ಲಿ ಸೂಪರ್ ಓವರ್ ನಲ್ಲಿ ಆತಿಥೇಯ ನೀರುಮಾರ್ಗ ಚರ್ಚ್ ತಂಡ ಪ್ರಥಮ ಸ್ಥಾನ ಗೆದ್ದುಕೊಂಡಿತು.
ಪಾಲ್ದನೆ ಚರ್ಚ್ ತಂಡದಲ್ಲಿ ಸದಸ್ಯರಾದ ಲೀರೋನ್, ಜೋವಿನ್, ಮಾರ್ಕ್, ಮಿಲ್ ಟನ್, ಐನೀಶ್ ರಾವುಲ್ , ಎಲ್ ಡನ್, ಆನ್ ವಿತಾ, ಶರ್ಲಿ ಅವರು ಭಾಗವಹಿಸಿದ್ದರು. ಲೀರೋನ್ ಅವರು ಮ್ಯಾನ್ ಆಫ್ ದ ಮ್ಯಾಚ್ ಮತ್ತು ಐನೀಶ್ ಅವರು ಮ್ಯಾನ್ ಆಫ್ ದ ಟೂರ್ನಮೆಂಟ್ ಪ್ರಶಸ್ತಿ ಪಡೆದರು.
ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಆಟಗಾರರನ್ನು ಅಭಿನಂದಿಸಿದರು. ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ವೈ.ಸಿ.ಎಸ್. ಸಂಚಾಲಕಿ ಸಿ. ದೊರೊತಿ ಮತ್ತು ಇತರರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು