7:54 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

Mangaluru | ವೈಸಿಎಸ್ ಕ್ರಿಕೆಟ್: ಪಾಲ್ದನೆ ಚರ್ಚ್ ತಂಡಕ್ಕೆ ದ್ವಿತೀಯ ಸ್ಥಾನ

23/10/2025, 20:45

ಮಂಗಳೂರು(reporterkarnataka.com): ನೀರುಮಾರ್ಗದಲ್ಲಿ ನಡೆದ ಮಂಗಳೂರು ಧರ್ಮ ಪ್ರಾಂತ್ಯದ ಸಿಟಿ ವಲಯದ 12 ಚರ್ಚ್ ಗಳ ವೈ.ಸಿ.ಎಸ್. ಸದಸ್ಯರ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ದನೆ ಚರ್ಚ್ ತಂಡ ದ್ವಿತೀಯ ಸ್ಥಾನವನ್ನು ಗೆದ್ದು ಕೊಂಡಿದೆ.
ರೋಚಕ ಫೈನಲ್ ಪಂದ್ಯದಲ್ಲಿ ಸೂಪರ್ ಓವರ್ ನಲ್ಲಿ ಆತಿಥೇಯ ನೀರುಮಾರ್ಗ ಚರ್ಚ್ ತಂಡ ಪ್ರಥಮ ಸ್ಥಾನ ಗೆದ್ದುಕೊಂಡಿತು.
ಪಾಲ್ದನೆ ಚರ್ಚ್ ತಂಡದಲ್ಲಿ ಸದಸ್ಯರಾದ ಲೀರೋನ್, ಜೋವಿನ್, ಮಾರ್ಕ್, ಮಿಲ್ ಟನ್, ಐನೀಶ್ ರಾವುಲ್ , ಎಲ್ ಡನ್, ಆನ್ ವಿತಾ, ಶರ್ಲಿ ಅವರು ಭಾಗವಹಿಸಿದ್ದರು. ಲೀರೋನ್ ಅವರು ಮ್ಯಾನ್ ಆಫ್ ದ ಮ್ಯಾಚ್ ಮತ್ತು ಐನೀಶ್ ಅವರು ಮ್ಯಾನ್ ಆಫ್ ದ ಟೂರ್ನಮೆಂಟ್ ಪ್ರಶಸ್ತಿ ಪಡೆದರು.
ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಆಟಗಾರರನ್ನು ಅಭಿನಂದಿಸಿದರು. ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ವೈ.ಸಿ.ಎಸ್. ಸಂಚಾಲಕಿ ಸಿ. ದೊರೊತಿ ಮತ್ತು ಇತರರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು