12:57 AM Friday17 - April 2026
ಬ್ರೇಕಿಂಗ್ ನ್ಯೂಸ್
Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ… ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮಂಗಳೂರು : ಎರಡೂ ಡೋಸ್ ಲಸಿಕೆ ಪಡೆದಿದ್ದ ಪೋಲಿಸ್ ಸಿಬಂಧಿ ಕೋವಿಡ್‌ಗೆ ಬಲಿ

14/05/2021, 16:42

ಮಂಗಳೂರು(Reporter Karnataka News)

ಸಿಎಆರ್ ವಿಭಾಗದಲ್ಲಿ ಸೇವೆಯಲ್ಲಿದ್ದ ಬೆಳಗಾವಿ ಮೂಲದ ಸಿದ್ದಪ್ಪ ಶಿಂಗೆ(50) ಅವರು ಕೋವಿಡ್ 19ಕ್ಕೆ ಬಲಿಯಾದ ಪೋಲಿಸ್ ಸಿಬಂಧಿ.

ಕೋವಿಡ್ ಎರಡೂ ಲಸಿಕೆಯನ್ನು ಪಡೆದಿದ್ದ ಸಿದ್ದಪ್ಪ ಶಿಂಗೆ ಅವರನ್ನು ಮೇ 5ರಂದು ನಗರದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆರಂಭದಲ್ಲೇ ಆಕ್ಸಿಜನ್ ಕೊಟ್ಟು ಚಿಕಿತ್ಸೆ ನೀಡಲಾಗಿತ್ತು. ಆದರೆ, ದೇಹಸ್ಥಿತಿ ಬದಲಾವಣೆ ಆಗದೆ ಮೃತರಾಗಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯರ್ನಾಳ್ ಎಂಬ ಊರಿನ ನಿವಾಸಿ. ಮಿಲಿಟರಿಯಲ್ಲಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಬಳಿಕ 2016ರಲ್ಲಿ ಪೊಲೀಸ್ ಇಲಾಖೆ ಸೇರಿದ್ದರು. ಸಿದ್ದಪ್ಪ ಅವರಿಗೆ ಬೇರಾವುದೇ ಕಾಯಿಲೆಗಳು ಇರಲಿಲ್ಲ. ಹಾಗಿದ್ದರೂ ಸಾವಿನ ಸಂದರ್ಭದಲ್ಲಿ ಬಹು ಅಂಗಾಂಗ ವೈಫಲ್ಯಕ್ಕೊಳಗಾಗಿ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು