9:48 AM Thursday16 - October 2025
ಬ್ರೇಕಿಂಗ್ ನ್ಯೂಸ್
ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ… ಮೆಡಿಕಲ್‌ ಅಗತ್ಯತೆಗೆ ಪೂರೈಕೆಗೆ ಡ್ರೋನ್‌ ಬಳಕೆಗೆ ಚಾಲನೆ: ಏರ್‌ಬೌಂಡ್‌ ಸಂಸ್ಥೆಯಿಂದ ಡ್ರೋನ್‌ ಮೂಲಕ… Shivamogga | ತೀರ್ಥಹಳ್ಳಿ ಬಾಳೆಬೈಲು ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು ಮಡಿಕೇರಿಯ ಚೇರಂಬಾಣೆಯಲ್ಲಿ ಅಸ್ಸಾಂ ಕಾರ್ಮಿಕರಿಗೆ ಸ್ಥಳೀಯನಿಂದ ಗೋವು ಮಾಂಸ ಮಾರಾಟ: ಆರೋಪಿ ಅರೆಸ್ಟ್ ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ: ಸಿಎಂ ಸಿದ್ದರಾಮಯ್ಯ Chikkamagaluru | ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸ: ಬೆಟ್ಟವೇರಲಿರುವ ಭಕ್ತ ಸಾಗರ; ಜಿಲ್ಲಾಡಳಿತದಿಂದ… ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಗಾಯಗೊಂಡ ಗೋವುಗಳನ್ನು ಬಿಟ್ಟು ಆರೋಪಿಗಳು… ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಡೆ ನಿಗೂಢ: ಸಚಿವ ಎಚ್. ಸಿ. ಮಹದೇವಪ್ಪ ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಇತ್ತೀಚಿನ ಸುದ್ದಿ

ಮಂಗಳೂರಿನ‌ ಸರಕಾರಿ ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಆಡಳಿತದಲ್ಲಿ ಲೋಪದೋಷಗಳ ಪರಿಶೀಲನೆ

28/10/2024, 21:59

ಮಂಗಳೂರು(reporterkarnataka.com): ಮಂಗಳೂರು ಲೋಕಾಯುಕ್ತ ಕಚೇರಿಯ ಅಧಿಕಾರಿಯವರು ಮಂಗಳೂರಿನಲ್ಲಿರುವ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಮೀನುಗಾರಿಕೆ ಇಲಾಖೆಯಲ್ಲಿನ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಪರಿಶೀಲನೆ ವೇಳೆ ಕಚೇರಿ ನಿರ್ವಹಣೆಯಲ್ಲಿ ಮತ್ತು ಆಡಳಿತದಲ್ಲಿ ಸಾಕಷ್ಟು ಲೋಪದೋಷಗಳು ಕಂಡುಬಂದಿದ್ದು ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸಮಗ್ರ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ಮಾಹಿತಿ ನೀಡಲಾಗುವುದು ಎಂದು ಮಂಗಳೂರು ವಿಭಾಗ, ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎ ನಟರಾಜ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು