12:25 AM Saturday14 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ದುರಂತಕ್ಕೆ 11 ವರ್ಷ: ಮುಂಜಾನೆ 6.14ಕ್ಕೆ 159 ಮಂದಿಯ ಪ್ರಾಣಪಕ್ಷಿ ಕ್ಷಣಾರ್ಧದಲ್ಲಿ ಗಾಳಿಯಲ್ಲಿ ಲೀನವಾಗಿತ್ತು!

22/05/2021, 10:22

ಮಂಗಳೂರು(reporterkarnataka news):
ಮಂಗಳೂರು ವಿಮಾನ ದುರಂತಕ್ಕೆ ಇಂದಿಗೆ 11 ವರ್ಷ. ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್  ಪ್ರೆಸ್ ವಿಮಾನ ದುರಂತಕ್ಕೀಡಾಗಿತ್ತು. ಬಹಳ ದುಃಖಕರ ವಿಷಯವೆಂದರೆ ವಿಮಾನ ನಿಲ್ದಾಣದಲ್ಲೇ ದುರಂತ ಸಂಭವಿಸಿತ್ತು. ಪ್ರಯಾಣಿಕರು ಇನ್ನೇನು ಭೂಸ್ಪರ್ಶ ಮಾಡಬೇಕೆನ್ನುವಷ್ಟರಲ್ಲಿ ಈ ಘೋರ ದುರಂತ ಸಂಭವಿಸಿಯೇ ಬಿಟ್ಟಿತು.

ದುರಂತದಲ್ಲಿ 159 ಮಂದಿಯ ಪ್ರಾಣ ಕ್ಷಣಾರ್ಧದಲ್ಲಿ ಹಾರಿ ಹೋಯಿತು. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳು ಕೂಡ ಇದ್ದರು. ಪೈಲಟ್ ಮಾಡಿದ ಒಂದು ಸಣ್ಣ ತಪ್ಪಿನಿಂದ ಈ ಭೀಕರ ಅಪಘಾತ ವಿಶ್ವದ ಚರಿತ್ರೆ ಸೇರುವಂತಾಯಿತು. 

ಇತ್ತೀಚಿನ ಸುದ್ದಿ

ಜಾಹೀರಾತು