4:32 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜ್‌ನಲ್ಲಿ ‘ಅಟಿಲ್-೨೦೨೩’ ಆಹಾರ ಮೇಳ

08/06/2023, 10:14

ಚಿತ್ರ/ವರದಿ: ಅನುಷ್ ಪಂಡಿತ್ ಮಂಗಳೂರು
ಮಂಗಳೂರು (Reporter Karnataka)ದಕ್ಷಿಣ ಕನ್ನಡದ ಪ್ರವಾಸೋದ್ಯಮ,ಆಹಾರ ಮತ್ತು ಸಂಸ್ಕೃತಿ ಒಂದಕ್ಕೊಂದು ಸಂಬಂಧಿಸಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ ಡಾ.ಶೇಖರ್ ನಾಯ್ಕ್ ಹೇಳಿದರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಬಿ.ಬಿ.ಎ ಮತ್ತು ಬಿ.ಎ ಪ್ರವಾಸೋದ್ಯಮ ವಿಭಾಗದ ವತಿಯಿಂದ ಇತ್ತೀಚೆಗೆ ನಡೆದ ಆಹಾರ ಮೇಳೈ- “ಅಟಿಲ್ 2K23” ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.


ಖಂಡಿಗೆ ಬೀಡಿನ ಶ್ರೀ ಧರ್ಮ ಅರಸು ಉಲ್ಲಾಯ ಕ್ಷೇತ್ರದ ಗಡಿ ಪ್ರಧಾನರಾದ ಶ್ರೀ ಆದಿತ್ಯ ಮುಕ್ಕಾಲ್ದಿ ಅವರು ಆಹಾರ ಮೇಳವನ್ನು ಉದ್ಘಾಟಿಸಿದರು.




ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಿನ್ಸಿಪಾಲ್ ಡಾ.ಅನಸೂಯ ರೈ ವಹಿಸಿದ್ದರು. ಬಿ.ಬಿ.ಎ ವಿಭಾಗ ಮುಖ್ಯಸ್ಥ ಡಾ. ಯತೀಶ್ ಕುಮಾರ್ ಹಾಗು ಬಿ.ಎ ಪ್ರವಾಸೋದ್ಯಮ ವಿಭಾಗದ ಮುಖ್ಯಸ್ಥೆ ಡಾ.ಮೀನಾಕ್ಷಿ ಎಂ.ಎಂ, ಉಪನ್ಯಾಸಕರಾದ ಶ್ರೀರಾಜ್ ಬಿ ಎಸ್, ಪರಿಣಿತಾ ಶೆಟ್ಟಿ, ರೊವೀನಾ ಸೋನ್ಸ್, ಸುಹಾನಾ ಖುಲ್ಸಂ ,
ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಮೊದಲಾದವರು ಉಪಸ್ಥಿತರಿದ್ದರು.



ಆಹಾರ ಮೇಳದಲ್ಲಿ ಸುಮಾರು 65 ಕ್ಕೂ ಅಧಿಕ ಬಗೆಯ ಆಹಾರ ಖಾದ್ಯಗಳು ಪ್ರದರ್ಶನಕ್ಕಿದ್ದವು. ವಿದ್ಯಾರ್ಥಿಗಳಿಗೆ ತುಳುನಾಡ್ ಕೇಟರರ್ಸ್ ಸಾಥ್ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು