12:03 AM Thursday18 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ಮಣಿನಾಲ್ಕೂರು: ‘ಯಕ್ಷ ಧ್ರುವ- ಯಕ್ಷ ಶಿಕ್ಷಣ’ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

28/06/2024, 11:49

ಬಂಟ್ವಾಳ(reporterkarnataka.com): ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯನ್ನು ಮಣಿನಾಲ್ಕೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಅಧ್ಯಕ್ಷ ಶಶಿಕಾಂತ್ ಶೆಟ್ಟಿ ಆರುಮುಡಿ ಉದ್ಘಾಟಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷೆ ಸುಧಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಸಂಚಾಲಕ
ಅಶೋಕ್ ಶೆಟ್ಟಿ ಸರಪಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದರಾದ ದಿನೇಶ್ ಶೆಟ್ಟಿ ಕಾವಳಕಟ್ಟೆ, ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಕಾರ್ಯದರ್ಶಿ ಧನಂಜಯ ಶೆಟ್ಟಿ ಸರಪಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಶೆಟ್ಟಿ ಅಮೈ, ಪಟ್ಲ ಫೌಂಡೆಶನ್ ಪುಂಜಾಲಕಟ್ಟೆ ಘಟಕದ ಅಧ್ಯಕ್ಷ ಯಶೋಧರ್ ಶೆಟ್ಟಿ ದಂಡೆ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಶೋಕ್ ಶೆಟ್ಟಿ ಕೋಡಿಮಾರು, ಎಸ್ ಡಿ ಎಂ ಸಿ ಯ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ, ಹಾಗೂ ಬಾಲಕೃಷ್ಣ ಶೆಟ್ಟಿ ಬಾರತ್ತ್ಯಾರು ಅವರು ಉಪಸ್ಥಿತರಿದ್ದರು. ಶಿಕ್ಷಕ ಉದಯ ಕುಮಾರ್ ಸ್ವಾಗತಿಸಿದರು.
ಶಾಲಾ ಶಿಕ್ಷಕಿ ರಾಜೇಶ್ವರಿ .ಜಿ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕಿ ಸೌಮ್ಯ ವಂದಿಸಿದರು. ಯಕ್ಷಶಿಕ್ಷಣದ ಯಕ್ಷ ಗುರುಗಳಾದ ಸಾಯಿ ಸುಮ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ , ನಾಟ್ಯ ತರಬೇತಿಗೆ ಚಾಲನೆ ನೀಡಿದರು. ಸಂಸ್ಥೆಯ ದೈಹಿಕ ಶಿಕ್ಷಕ ಪ್ರಕಾಶ್ ಟಿ , ಶಿಕ್ಷಕಿ ನೇಹಾ ಹಾಗೂ ಬೋಧಕೇತರ ವೃಂದದವರು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು