11:58 AM Tuesday26 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಮಣಿಪಾಲ: ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಭಾರೀ ಅಗ್ನಿ ಅನಾಹುತ: ತಪ್ಪಿದ ದುರಂತ

15/07/2022, 13:42

ಮಣಿಪಾಲ(reporterkarnataka.com): ಬೆಂಕಿ ಅನಾಹುತಕ್ಕೆ ಇಲ್ಲಿನ ಪೇಟೆಯಲ್ಲಿರುವ ವಸತಿ ಗೃಹದಲ್ಲಿದ್ದ ರೆಸ್ಟೋರೆಂಟ್ ಒಂದು ಸುಟ್ಟು ಕರಕಲಾದ ಘಟನೆ ಶುಕ್ರವಾರ ನಡೆದಿದೆ. 

ಖಾಸಗಿ ವಸತಿಗೃಹದ ರೆಸ್ಟೋರೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಹೊತ್ತಿನಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಫ್ಯಾಮಿಲಿ ರೆಸ್ಟೋರೆಂಟ್ ನ್ನು ವ್ಯಾಪಿಸಿದೆ.

ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡ ತಕ್ಷಣ ಅಗ್ನಿಶಾಮಕ ದಳವನ್ನು ಕರೆಸಿಕೊಳ್ಳಲಾಯಿತು. ಸತತ ಕಾರ್ಯಚರಣೆಯಿಂದ ಬೆಂಕಿ ನಂದಿಸಲಾಗಿದೆ. ಆದರೆ ಫ್ಯಾಮಿಲಿ ರೆಸ್ಟೋರೆಂಟ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ.ನಷ್ಟ ಸಂಭವಿಸಿದೆ. ರೆಸ್ಟೋರೆಂಟ್‌ನ ಪೀಠೋಪಕರಣಗಳ ಜೊತೆಗೆ ಸಾಕಷ್ಟು ಮದ್ಯದ ಬಾಟಲಿಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು