2:47 AM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಮಣಿಪುರದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ; ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

31/07/2023, 20:22

ಮಂಗಳೂರು(reporterkarnataka.com):ಮಣಿಪುರದಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ನಗರದ ಲಾಲ್ ಭಾಗ್ ಗಾಂಧಿ ಪ್ರತಿಮೆ ಎದುರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.


ಮಾಜಿ ಸಚಿವ ಬಿ. ರಮಾನಾಥ ರೈ, ಜೆ.ಆರ್.ಲೋಬೊ, ಐವನ್ ಡಿಸೋಜ, ಸುರೇಶ್ ಬಳ್ಳಾಲ್, ಮಿಥುನ್ ರೈ, ಕವಿತಾ ಸನಿಲ್, ಶಶಿಧರ್ ಹೆಗ್ಡೆ, ಭರತ್ ಮುಂಡೋಡಿ, ಮಮತಾ ಗಟ್ಟಿ, ಪದ್ಮರಾಜ್
ಆರ್., ಆರ್.ಕೆ.ಪೃಥ್ವಿರಾಜ್, ಲುಕ್ಮಾನ್ ಬಂಟ್ವಾಳ್, ಶಾಲೆಟ್ ಪಿಂಟೋ, ಪ್ರಕಾಶ್ ಸಾಲ್ಯಾನ್, ಅಬ್ದುಲ್ ಸಲೀಂ, ನವೀನ್ ಡಿಸೋಜ, ಶೇಖರ್ ಪೂಜಾರಿ, ಮೋಹನ್ ಕೋಟ್ಯಾನ್, ಸಂತೊಷ್ ಶೆಟ್ಟಿ, ಸುರೇಂದ್ರ ಕಾಂಬ್ಳಿ, ಬೇಬಿ ಕುಂದರ್, ಪುರುಷೋತ್ತಮ ಚಿತ್ರಾಪುರ, ವಿಶ್ವಾಸ್ ದಾಸ್, ಅಬ್ಬಾಸ್ ಅಲಿ, ವಸಂತ್ ಬೆರ್ನರ್ಡ್,ಜೋಕಿಂ ಡಿಸೋಜ, ಲಾರೆನ್ಸ್ ಡಿಸೋಜ, ಮೋಹನ್ ಗೌಡ, ಸುಹಾನ್ ಆಳ್ವ,ಪಿ. ಸಿ. ಜಯರಾಮ್, ಶೇಖರ್ ಕುಕ್ಕೇಡಿ, ಅಲಿಸ್ಟರ್ ಡಿ ಕುನ್ನಾ,ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಮನಪಾ ಪಾಲಿಕೆ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು