4:50 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಮಣಿಪುರದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ; ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

31/07/2023, 20:22

ಮಂಗಳೂರು(reporterkarnataka.com):ಮಣಿಪುರದಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ನಗರದ ಲಾಲ್ ಭಾಗ್ ಗಾಂಧಿ ಪ್ರತಿಮೆ ಎದುರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.


ಮಾಜಿ ಸಚಿವ ಬಿ. ರಮಾನಾಥ ರೈ, ಜೆ.ಆರ್.ಲೋಬೊ, ಐವನ್ ಡಿಸೋಜ, ಸುರೇಶ್ ಬಳ್ಳಾಲ್, ಮಿಥುನ್ ರೈ, ಕವಿತಾ ಸನಿಲ್, ಶಶಿಧರ್ ಹೆಗ್ಡೆ, ಭರತ್ ಮುಂಡೋಡಿ, ಮಮತಾ ಗಟ್ಟಿ, ಪದ್ಮರಾಜ್
ಆರ್., ಆರ್.ಕೆ.ಪೃಥ್ವಿರಾಜ್, ಲುಕ್ಮಾನ್ ಬಂಟ್ವಾಳ್, ಶಾಲೆಟ್ ಪಿಂಟೋ, ಪ್ರಕಾಶ್ ಸಾಲ್ಯಾನ್, ಅಬ್ದುಲ್ ಸಲೀಂ, ನವೀನ್ ಡಿಸೋಜ, ಶೇಖರ್ ಪೂಜಾರಿ, ಮೋಹನ್ ಕೋಟ್ಯಾನ್, ಸಂತೊಷ್ ಶೆಟ್ಟಿ, ಸುರೇಂದ್ರ ಕಾಂಬ್ಳಿ, ಬೇಬಿ ಕುಂದರ್, ಪುರುಷೋತ್ತಮ ಚಿತ್ರಾಪುರ, ವಿಶ್ವಾಸ್ ದಾಸ್, ಅಬ್ಬಾಸ್ ಅಲಿ, ವಸಂತ್ ಬೆರ್ನರ್ಡ್,ಜೋಕಿಂ ಡಿಸೋಜ, ಲಾರೆನ್ಸ್ ಡಿಸೋಜ, ಮೋಹನ್ ಗೌಡ, ಸುಹಾನ್ ಆಳ್ವ,ಪಿ. ಸಿ. ಜಯರಾಮ್, ಶೇಖರ್ ಕುಕ್ಕೇಡಿ, ಅಲಿಸ್ಟರ್ ಡಿ ಕುನ್ನಾ,ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಮನಪಾ ಪಾಲಿಕೆ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು