6:13 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ಮಣಿಪುರದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ; ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

31/07/2023, 20:22

ಮಂಗಳೂರು(reporterkarnataka.com):ಮಣಿಪುರದಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ನಗರದ ಲಾಲ್ ಭಾಗ್ ಗಾಂಧಿ ಪ್ರತಿಮೆ ಎದುರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.


ಮಾಜಿ ಸಚಿವ ಬಿ. ರಮಾನಾಥ ರೈ, ಜೆ.ಆರ್.ಲೋಬೊ, ಐವನ್ ಡಿಸೋಜ, ಸುರೇಶ್ ಬಳ್ಳಾಲ್, ಮಿಥುನ್ ರೈ, ಕವಿತಾ ಸನಿಲ್, ಶಶಿಧರ್ ಹೆಗ್ಡೆ, ಭರತ್ ಮುಂಡೋಡಿ, ಮಮತಾ ಗಟ್ಟಿ, ಪದ್ಮರಾಜ್
ಆರ್., ಆರ್.ಕೆ.ಪೃಥ್ವಿರಾಜ್, ಲುಕ್ಮಾನ್ ಬಂಟ್ವಾಳ್, ಶಾಲೆಟ್ ಪಿಂಟೋ, ಪ್ರಕಾಶ್ ಸಾಲ್ಯಾನ್, ಅಬ್ದುಲ್ ಸಲೀಂ, ನವೀನ್ ಡಿಸೋಜ, ಶೇಖರ್ ಪೂಜಾರಿ, ಮೋಹನ್ ಕೋಟ್ಯಾನ್, ಸಂತೊಷ್ ಶೆಟ್ಟಿ, ಸುರೇಂದ್ರ ಕಾಂಬ್ಳಿ, ಬೇಬಿ ಕುಂದರ್, ಪುರುಷೋತ್ತಮ ಚಿತ್ರಾಪುರ, ವಿಶ್ವಾಸ್ ದಾಸ್, ಅಬ್ಬಾಸ್ ಅಲಿ, ವಸಂತ್ ಬೆರ್ನರ್ಡ್,ಜೋಕಿಂ ಡಿಸೋಜ, ಲಾರೆನ್ಸ್ ಡಿಸೋಜ, ಮೋಹನ್ ಗೌಡ, ಸುಹಾನ್ ಆಳ್ವ,ಪಿ. ಸಿ. ಜಯರಾಮ್, ಶೇಖರ್ ಕುಕ್ಕೇಡಿ, ಅಲಿಸ್ಟರ್ ಡಿ ಕುನ್ನಾ,ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಮನಪಾ ಪಾಲಿಕೆ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು