3:58 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಜೇಶ್ವರ ಅನಂತೇಶ್ವರ ದೇವಸ್ಥಾನ 221ನೇ ವರ್ಷದ ಪುನರ್ ಪ್ರತಿಷ್ಠಾ ವರ್ಧಂತಿ: ಬೆಳ್ಳಿ ಪಲ್ಲಕಿ ಹಗಲೋತ್ಸವ

17/03/2025, 21:24

ಕಾಸರಗೋಡು(reporterkarnataka.com): ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನ 221ನೇ ವರ್ಷದ ಪುನರ್ ಪ್ರತಿಷ್ಠಾ ವರ್ಧಂತಿ ಹಾಗೂ ಬೆಳ್ಳಿ ಲಾಲ್ಕಿಯ 150 ನೇ ವರ್ಷದ ಸಂಭ್ರಮೋತ್ಸವ ಐತಿಹಾಸಿಕವಾಗಿ ಅಪೂರ್ವ ವಿಜೃಂಭಣೆಯಿಂದ ಅವಿಸ್ಮರಣೀಯವಾಗಿ ದೇವಳದ ಸ್ವಯಂ ಸೇವಕರಿಂದ ನೆರವೇರಿತು.


ಬೆಳಿಗ್ಗೆ ಬೆಳ್ಳಿ ಪಲ್ಲಕಿ ಹಗಲೋತ್ಸವ ,ಮಧ್ಯಾಹ್ನ ಸಮಾಜ ಬಾಂಧವರಿಂದ ಶ್ರೀ ನರಸಿಂಹ ಸ್ತುತಿ ಪಠಣ ದೊಂದಿಗೆ ಪ್ರದಕ್ಷಿಣಾ ಸೇವೆ ,ಸಮೃದ್ಧವಾದ ನಿರೀಕ್ಷಣಾ ವಸ್ತುಗಳು ಶ್ರೀ ದೇವರಿಗೆ ವಾದ್ಯ ಘೋಷ್ಠಿಯೊಂದಿಗೆ ಸಮರ್ಪಣೆ ಮಾಡಲಾಯಿತು. ರಾತ್ರಿ 150ನೇ ವರ್ಷದ ಬೆಳ್ಳಿ ಲಾಲಕಿಗೆ ಅಪೂರ್ವ ಅಲಂಕಾರದೊಂದಿಗೆ ಉತ್ಸವ ಹಾಗೂ ಪೂಜಾ ಸೇವೆ, ಉತ್ಸವದಲ್ಲಿ ಅದ್ದೂರಿ ವಾದ್ಯಘೋಷ್ಠಿ ,ಕಣ್ಮನ ಸಂತೈಸುವ ವಿಶೇಷ ದೀಪಾರಾಧನೆ ನೆರವೇರಿತು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿ, ಅರ್ಚಕರು ಹಾಗೂ ಹತ್ತು ಸಮಸ್ತರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು