3:31 PM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಮಂಜೇಶ್ವರ ಮದನಂತೇಶ್ವರ ದೇವಸ್ಥಾನ ನಾಗರ ಪಂಚಮಿ ಉತ್ಸವ: ಸಾರ್ವಜನಿಕರಿಗೆ ಅವಕಾಶವಿಲ್ಲ; ಸೇವೆ ಸಲ್ಲಿಸುವವರು ದೇಗುಲ ಸಂಪರ್ಕಿಸಿ

05/08/2021, 20:21

ಚಿತ್ರ : ಪೈ ಮಂಜೇಶ್ವರ
ಮಂಜೇಶ್ವರ(reporterkarnataka.com): ಮಂಜೇಶ್ವರ ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ನಾಗರಪಂಚಮಿ ಉತ್ಸವವು ಈ ವರ್ಷ ಆಗಸ್ಟ್ 13ರಂದು ನಡೆಯಲಿದ್ದು, ಸಾರ್ವಜನಿಕರು ಭಾಗವಹಿಸುವ ಅವಕಾಶವಿರುವುದಿಲ್ಲ.

ಈ ಬಾರಿಯ ನಾಗರಪಂಚಮಿ ಉತ್ಸವವು ಇದೇ ಬರುವ 13ರಂದು ಶುಕ್ರವಾರ ನಡೆಯಲಿರುವುದು. ಕೋವಿಡ್ ಮಹಾಮಾರಿ ಹೆಚ್ಚಾಗಿರುವುದರಿಂದ ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿರುವುದಿಲ್ಲ. ಸೇವೆ ಮಾಡಲು ಇಚ್ಚಿಸುವ ಭಗವದ್ಭಕ್ತರು ದೇಗುಲದ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಿ ಸೇವೆ ಸಲ್ಲಿಸಬಹುದು. ಸೇವಾ ಪ್ರಸಾದವನ್ನು ಅಂಚೆಯ ಮೂಲಕ ತಮಗೆ ತಲುಪಿಸಲಾಗುವುದು.

ಸೇವೆಗಳ ವಿವರ: ನಾಗಪೂಜೆ, ವಾಸುಕಿ ಪೂಜೆ ,ಪಂಚಾಮೃತ ಅಭಿಷೇಕ ,ನಂದಾದೀಪ,ಸಂಪರ್ಕಿಸಲು ದೂರವಾಣಿ ಸಂಖ್ಯೆ 974 667 7710

ಇತ್ತೀಚಿನ ಸುದ್ದಿ

ಜಾಹೀರಾತು