7:21 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಜೇಶ್ವರ ಮದನಂತೇಶ್ವರ ದೇವಸ್ಥಾನ ನಾಗರ ಪಂಚಮಿ ಉತ್ಸವ: ಸಾರ್ವಜನಿಕರಿಗೆ ಅವಕಾಶವಿಲ್ಲ; ಸೇವೆ ಸಲ್ಲಿಸುವವರು ದೇಗುಲ ಸಂಪರ್ಕಿಸಿ

05/08/2021, 20:21

ಚಿತ್ರ : ಪೈ ಮಂಜೇಶ್ವರ
ಮಂಜೇಶ್ವರ(reporterkarnataka.com): ಮಂಜೇಶ್ವರ ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ನಾಗರಪಂಚಮಿ ಉತ್ಸವವು ಈ ವರ್ಷ ಆಗಸ್ಟ್ 13ರಂದು ನಡೆಯಲಿದ್ದು, ಸಾರ್ವಜನಿಕರು ಭಾಗವಹಿಸುವ ಅವಕಾಶವಿರುವುದಿಲ್ಲ.

ಈ ಬಾರಿಯ ನಾಗರಪಂಚಮಿ ಉತ್ಸವವು ಇದೇ ಬರುವ 13ರಂದು ಶುಕ್ರವಾರ ನಡೆಯಲಿರುವುದು. ಕೋವಿಡ್ ಮಹಾಮಾರಿ ಹೆಚ್ಚಾಗಿರುವುದರಿಂದ ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿರುವುದಿಲ್ಲ. ಸೇವೆ ಮಾಡಲು ಇಚ್ಚಿಸುವ ಭಗವದ್ಭಕ್ತರು ದೇಗುಲದ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಿ ಸೇವೆ ಸಲ್ಲಿಸಬಹುದು. ಸೇವಾ ಪ್ರಸಾದವನ್ನು ಅಂಚೆಯ ಮೂಲಕ ತಮಗೆ ತಲುಪಿಸಲಾಗುವುದು.

ಸೇವೆಗಳ ವಿವರ: ನಾಗಪೂಜೆ, ವಾಸುಕಿ ಪೂಜೆ ,ಪಂಚಾಮೃತ ಅಭಿಷೇಕ ,ನಂದಾದೀಪ,ಸಂಪರ್ಕಿಸಲು ದೂರವಾಣಿ ಸಂಖ್ಯೆ 974 667 7710

ಇತ್ತೀಚಿನ ಸುದ್ದಿ

ಜಾಹೀರಾತು