2:13 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಜೇಶ್ವರ ಮದನಂತೇಶ್ವರ ದೇವಸ್ಥಾನದಲ್ಲಿ ವೈಭವದ ಷಷ್ಠಿ ಮಹೋತ್ಸವ: ಬ್ರಹ್ಮ ರಥೋತ್ಸವ

09/12/2021, 19:05

ಚಿತ್ರ: ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com) : ಗೌಡ ಸಾರಸ್ವತ ಸಮಾಜದ 18 ಪೇಟೆಯ ದೇವಳವೆಂಬ ಖ್ಯಾತಿ ಪಡೆದ  ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ವೈಭವದ ಷಷ್ಠ ಮಹೋತ್ಸವ ಆಚರಿಸಲಾಯಿತು.

ದೇವರ ಸನ್ನಿಧಿಯಲ್ಲಿ ಷಷ್ಠಿ ಬ್ರಹ್ಮ ರಥೋತ್ಸವ ಅಂಗವಾಗಿ ಇಂದು ಪ್ರಾತಃ  ಸ್ವರ್ಣ ಲಾಲ್ಕಿ ಉತ್ಸವ ಜರಗಿತು ಬಳಿಕ ಸಂಜೆ ಶ್ರೀ ದೇವರ ಬ್ರಹ್ಮ ರಥೋತ್ಸವ ನೆರವೇರಿತು. ಸಾಯಂಕಾಲ ಶ್ರೀದೇವರ ಬ್ರಹ್ಮ ರಥೋತ್ಸವ ಪ್ರಯುಕ್ತ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ರಥಾರೂಢ ಶ್ರೀದೇವರಿಗೆ ಮಂಗಳಾರತಿ ನೆರವೇರಿಸಿದರು . ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಕೋಟೇಶ್ವರ ದಿನೇಶ್ ಕಾಮತ್ , ಛತ್ರಪತಿ ಪ್ರಭು , ಯೋಗೇಶ್ ಕಾಮತ್ ಕೃಷ್ಣ ಭಟ್ , ರಾಘವೇಂದ್ರ ಪ್ರಭು ಹಾಗೂ ೧೮ ಪೇಟೆಯ ಸದಸ್ಯರು ಉಪಸ್ಥಿತರಿದ್ದರು .ಷಷ್ಠಿ ಮಹೋತ್ಸವ ಪ್ರಯುಕ್ತ ದೇಶ ವಿದೇಶಗಳಿಂದ ಸಹಸ್ರಾರು ಭಜಕರು ಪಾಲ್ಗೊಂಡರು ರಾತ್ರಿ ಸಮಾರಾಧನೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು