1:45 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮಂಜೇಶ್ವರ ಮದನಂತೇಶ್ವರ ದೇವಸ್ಥಾನದಲ್ಲಿ ವೈಭವದ ಷಷ್ಠಿ ಮಹೋತ್ಸವ: ಬ್ರಹ್ಮ ರಥೋತ್ಸವ

09/12/2021, 19:05

ಚಿತ್ರ: ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com) : ಗೌಡ ಸಾರಸ್ವತ ಸಮಾಜದ 18 ಪೇಟೆಯ ದೇವಳವೆಂಬ ಖ್ಯಾತಿ ಪಡೆದ  ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ವೈಭವದ ಷಷ್ಠ ಮಹೋತ್ಸವ ಆಚರಿಸಲಾಯಿತು.

ದೇವರ ಸನ್ನಿಧಿಯಲ್ಲಿ ಷಷ್ಠಿ ಬ್ರಹ್ಮ ರಥೋತ್ಸವ ಅಂಗವಾಗಿ ಇಂದು ಪ್ರಾತಃ  ಸ್ವರ್ಣ ಲಾಲ್ಕಿ ಉತ್ಸವ ಜರಗಿತು ಬಳಿಕ ಸಂಜೆ ಶ್ರೀ ದೇವರ ಬ್ರಹ್ಮ ರಥೋತ್ಸವ ನೆರವೇರಿತು. ಸಾಯಂಕಾಲ ಶ್ರೀದೇವರ ಬ್ರಹ್ಮ ರಥೋತ್ಸವ ಪ್ರಯುಕ್ತ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ರಥಾರೂಢ ಶ್ರೀದೇವರಿಗೆ ಮಂಗಳಾರತಿ ನೆರವೇರಿಸಿದರು . ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಕೋಟೇಶ್ವರ ದಿನೇಶ್ ಕಾಮತ್ , ಛತ್ರಪತಿ ಪ್ರಭು , ಯೋಗೇಶ್ ಕಾಮತ್ ಕೃಷ್ಣ ಭಟ್ , ರಾಘವೇಂದ್ರ ಪ್ರಭು ಹಾಗೂ ೧೮ ಪೇಟೆಯ ಸದಸ್ಯರು ಉಪಸ್ಥಿತರಿದ್ದರು .ಷಷ್ಠಿ ಮಹೋತ್ಸವ ಪ್ರಯುಕ್ತ ದೇಶ ವಿದೇಶಗಳಿಂದ ಸಹಸ್ರಾರು ಭಜಕರು ಪಾಲ್ಗೊಂಡರು ರಾತ್ರಿ ಸಮಾರಾಧನೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು