8:27 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ಮಣಿಪಾಲದ ಪ್ರೊಫೆಸರ್ ನೇಣು ಬಿಗಿದು ಆತ್ಮಹತ್ಯೆ: 4 ದಿನಗಳ ಬಳಿಕ ಘಟನೆ ಬೆಳಕಿಗೆ

24/02/2023, 13:44

ಮಣಿಪಾಲ(reporterkarnataka.com): ಮಣಿಪಾಲ ದಶರಥನಗರದ ಖಾಸಗಿ ವಸತಿಗೃಹದ ನಾಲ್ಕನೇ ಮಹಡಿಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಪ್ರೊಫೆಸರ್ ಒಬ್ಬರ ಮೃತದೇಹವು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ನಡೆದಿದೆ.

ಮೃತರನ್ನು ಉತ್ತರಪ್ರದೇಶದ ಅಹಮದ್ ಮಿರ್ಜಾ(38) ಎಂದು ಗುರುತಿಸಲಾಗಿದೆ. ಇವರು ಮಣಿಪಾಲದ ಆರ್ಕಿಟೆಕ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಪ್ರೊಫೆಸರ್ ಮೃತಪಟ್ಟು ನಾಲ್ಕು ದಿನ ಕಳೆದಿರಬಹುದೆಂದು ಶಂಕಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಎಸ್ಐ ನವೀನ್ ನಾಯ್ಕ್, ಹೆಡ್ ಕಾನ್ಸ್ಟೇಬಲ್ ಸುಕುಮಾರ್, ಕಾನ್ಸ್ಟೇಟಬಲ್ ಉಮೇಶ್ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರೀಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು.

ಇತ್ತೀಚಿನ ಸುದ್ದಿ

ಜಾಹೀರಾತು