9:13 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಮಂಗಳೂರು: ಮತ್ತೆ ಕಳ್ಳರ ಗ್ಯಾಂಗ್ ಸಕ್ರೀಯ; 6 ಮನೆಗಳ ಕಳ್ಳತನ ಯತ್ನ; 2 ಮನೆಗಳಿಂದ 6 ಲಕ್ಷ ರೂ. ಮೌಲ್ಯದ ನಗ, ನಗದು ಕಳವು

11/11/2021, 14:53

ಮಂಗಳೂರು(reporterkarnataka.com): ನಗರದಲ್ಲಿ ಮತ್ತೆ ಅಪರಾಧ ಚಟುವಟಿಕೆಗಳು ತಲೆ ಎತ್ತಲಾರಂಭಿಸಿದೆ. ಕಳ್ಳತನ, ಲೂಟಿ, ದರೋಡೆ, ಕೊಲೆ, ಅತ್ಯಾಚಾರ ಸಕ್ರೀಯಗೊಳ್ಳಲಾರಂಭಿದೆ. 

ನಗರದ ಮಣ್ಣಗುಡ್ಡೆಯ ಗಾಂಧಿನಗರ 5ನೇ ಕ್ರಾಸ್‌ ಬಳಿ 6 ಮನೆಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಲಾಗಿದೆ. 2 ಮನೆಗಳಿಂದ ಸುಮಾರು 6 ಲಕ್ಷ ಮೌಲ್ಯದ ನಗ ಮತ್ತು ನಗದು ಕಳವು ಮಾಡಲಾಗಿದೆ.

ಇದೀಗ ನಗರದಲ್ಲಿ ಕಳ್ಳತನ ಹಾಗೂ ದರೋಡೆಕೋರರ ತಂಡವೊಂದು ಸಕ್ರೀಯವಾಗಿದೆ. ಸಿಸಿ ಟಿವಿ ಫೂಟೇಜ್ ನಿಂದ ಇದು ಸಾಬೀತಾಗಿದೆ.

ನಗರದ ಮಣ್ಣಗುಡ್ಡೆ, ಲೇಡಿಹಿಲ್ ಸೇರಿದಂತೆ ವಸತಿ ಪ್ರದೇಶದಲ್ಲಿ ಕಳ್ಳರ ಗ್ಯಾಂಗ್ ಕಾರ್ಯನಿರತವಾಗಿದೆ.  ಸಿಸಿ ಕ್ಯಾಮೆರಾ ಫೂಟೇಜ್ ನಲ್ಲಿ ಒಂದಿಬ್ಬರು ಚಲನವಲನ ಕಾಣುತ್ತಿದ್ದರೂ ಇದರ ಹಿಂದೆ ದೊಡ್ಡ ಗ್ಯಾಂಗ್ ಇರುವುದು ಸ್ಪಷ್ಟವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು