2:57 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಂಗಳೂರು: ಮತ್ತೆ ಕಳ್ಳರ ಗ್ಯಾಂಗ್ ಸಕ್ರೀಯ; 6 ಮನೆಗಳ ಕಳ್ಳತನ ಯತ್ನ; 2 ಮನೆಗಳಿಂದ 6 ಲಕ್ಷ ರೂ. ಮೌಲ್ಯದ ನಗ, ನಗದು ಕಳವು

11/11/2021, 14:53

ಮಂಗಳೂರು(reporterkarnataka.com): ನಗರದಲ್ಲಿ ಮತ್ತೆ ಅಪರಾಧ ಚಟುವಟಿಕೆಗಳು ತಲೆ ಎತ್ತಲಾರಂಭಿಸಿದೆ. ಕಳ್ಳತನ, ಲೂಟಿ, ದರೋಡೆ, ಕೊಲೆ, ಅತ್ಯಾಚಾರ ಸಕ್ರೀಯಗೊಳ್ಳಲಾರಂಭಿದೆ. 

ನಗರದ ಮಣ್ಣಗುಡ್ಡೆಯ ಗಾಂಧಿನಗರ 5ನೇ ಕ್ರಾಸ್‌ ಬಳಿ 6 ಮನೆಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಲಾಗಿದೆ. 2 ಮನೆಗಳಿಂದ ಸುಮಾರು 6 ಲಕ್ಷ ಮೌಲ್ಯದ ನಗ ಮತ್ತು ನಗದು ಕಳವು ಮಾಡಲಾಗಿದೆ.

ಇದೀಗ ನಗರದಲ್ಲಿ ಕಳ್ಳತನ ಹಾಗೂ ದರೋಡೆಕೋರರ ತಂಡವೊಂದು ಸಕ್ರೀಯವಾಗಿದೆ. ಸಿಸಿ ಟಿವಿ ಫೂಟೇಜ್ ನಿಂದ ಇದು ಸಾಬೀತಾಗಿದೆ.

ನಗರದ ಮಣ್ಣಗುಡ್ಡೆ, ಲೇಡಿಹಿಲ್ ಸೇರಿದಂತೆ ವಸತಿ ಪ್ರದೇಶದಲ್ಲಿ ಕಳ್ಳರ ಗ್ಯಾಂಗ್ ಕಾರ್ಯನಿರತವಾಗಿದೆ.  ಸಿಸಿ ಕ್ಯಾಮೆರಾ ಫೂಟೇಜ್ ನಲ್ಲಿ ಒಂದಿಬ್ಬರು ಚಲನವಲನ ಕಾಣುತ್ತಿದ್ದರೂ ಇದರ ಹಿಂದೆ ದೊಡ್ಡ ಗ್ಯಾಂಗ್ ಇರುವುದು ಸ್ಪಷ್ಟವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು