2:27 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮರಳಿ: ರೈತರ ಹಣದಿಂದ ರಸ್ತೆ ದುರಸ್ತಿ ಕಾರ್ಯ; ತಿರುಗಿ ನೋಡದ ಅಧಿಕಾರಿಗಳು, ಕೆಲಸಕ್ಕೆ ಬಾರದ ಜನಪ್ರತಿನಿಧಿಗಳು

21/07/2021, 07:55

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣ ಸಮೀಪದ ಹೂನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮರಳಿ ಗ್ರಾಮದ ರೈತರ ಹೊಲಗಳಿಗೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟು ಕೆಸರು ಗದ್ದೆಯಂತಾಗಿ ರೈತರು ಹೊಲಗಳಿಗೆ ಹೋಗಲು ಹರಸಹಾಸ ಪಡುವಂತಾಗಿದೆ.


ಗ್ರಾಮದ ರೈತರು ಜನಪ್ರತಿನಿಧಿಗಳಿಗೆ ಮತ್ತು ಹೂನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಈ ರಸ್ತೆ ದುರಸ್ತಿ ಮಾಡುವಂತೆ ಅನೇಕ ಬಾರಿ ಮನವಿ ಮಾಡಿದರೂ ಏನೂ ಪ್ರಯೋಜವಾಗಿಲ್ಲ. ಈ ಹಿನ್ನೆಲೆಯಲ್ಲಿ ಮರಳಿ ಗ್ರಾಮದ ರೈತರು ಪ್ರತಿ ಮನೆ ಮನೆಗೆ  ಹೋಗಿ ಹಣ ಸೇರಿಸಿಕೊಂಡು  ರಸ್ತೆ ದುರಸ್ತಿ ಮಾಡಿಕೊಂಡಿದ್ದಾರೆ. 

ಇದೆ ಸಂದರ್ಭದಲ್ಲಿ ಮರಳಿ ಗ್ರಾಮದ ರೈತರಾದ ಕರಿಯಪ್ಪಗೌಡ, ಹನುಮಂತ, ಶರಣ ಬಸವ, ಬಸವರಾಜ, ಮುತ್ತಣ್ಣ, ಬಸವರಾಜ, ಬಸನಗೌಡ ಮಾಲಿ ಪಾಟೀಲ್, ಸಿದ್ದಪ್ಪ ಅಮರೇಶ, ದೊಡ್ಡಬಸಪ್ಪ ಹಾಗೂ ಗ್ರಾಮಸ್ಥರು  ಸೇರಿದಂತೆ ಇನ್ನಿತರ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು