1:04 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಮರವಂತೆ ಬಸ್‌ ನಿಲ್ದಾಣದ ಬಳಿಯ ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ: ನಗದು ಸಹಿತ ಓರ್ವನ ಬಂಧನ

22/07/2022, 16:20

ಸಾಂದರ್ಭಿಕ ಚಿತ್ರ
ಗಂಗೊಳ್ಳಿ(reporterkarnataka.com):
ಮಟ್ಕಾ ಜುಗಾರಿ ಅಡ್ಡೆಯ ಮೇಲೆ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸರು, ಓರ್ವನನ್ನು ವಶಕ್ಕೆ ಪಡೆದು 1400 ರೂ. ಹಣ ಹಾಗೂ ಇತರೆ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡ ಘಟನೆ ಮರವಂತೆ ಗ್ರಾಮದ ಮರವಂತೆ ಬಸ್‌ ನಿಲ್ದಾಣದ ಬಳಿ ನಡೆದಿದೆ.

ವಂಡ್ಸೆ ಗ್ರಾಮದ ಪ್ರಜೀತ್(29) ಎಂಬಾತನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈತ ಮರವಂತೆ ಬಸ್‌ ನಿಲ್ದಾಣದ ಬಳಿ ಅಕ್ರಮವಾಗಿ ಮಟ್ಕಾ ಜುಗಾರಿ ನಡೆಸುತ್ತಿದ್ದನು. ಈತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ತಾನು ಸ್ವಂತ ಲಾಭಕ್ಕೋಸ್ಕರ ಮಟ್ಕ ಚೀಟಿ ಬರೆಯುತ್ತಿರುವುದಾಗಿ ತಿಳಿಸಿದ್ದಾನೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು