9:21 AM Thursday28 - May 2026
ಬ್ರೇಕಿಂಗ್ ನ್ಯೂಸ್
Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ಮರವಂತೆ ಬಸ್‌ ನಿಲ್ದಾಣದ ಬಳಿಯ ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ: ನಗದು ಸಹಿತ ಓರ್ವನ ಬಂಧನ

22/07/2022, 16:20

ಸಾಂದರ್ಭಿಕ ಚಿತ್ರ
ಗಂಗೊಳ್ಳಿ(reporterkarnataka.com):
ಮಟ್ಕಾ ಜುಗಾರಿ ಅಡ್ಡೆಯ ಮೇಲೆ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸರು, ಓರ್ವನನ್ನು ವಶಕ್ಕೆ ಪಡೆದು 1400 ರೂ. ಹಣ ಹಾಗೂ ಇತರೆ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡ ಘಟನೆ ಮರವಂತೆ ಗ್ರಾಮದ ಮರವಂತೆ ಬಸ್‌ ನಿಲ್ದಾಣದ ಬಳಿ ನಡೆದಿದೆ.

ವಂಡ್ಸೆ ಗ್ರಾಮದ ಪ್ರಜೀತ್(29) ಎಂಬಾತನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈತ ಮರವಂತೆ ಬಸ್‌ ನಿಲ್ದಾಣದ ಬಳಿ ಅಕ್ರಮವಾಗಿ ಮಟ್ಕಾ ಜುಗಾರಿ ನಡೆಸುತ್ತಿದ್ದನು. ಈತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ತಾನು ಸ್ವಂತ ಲಾಭಕ್ಕೋಸ್ಕರ ಮಟ್ಕ ಚೀಟಿ ಬರೆಯುತ್ತಿರುವುದಾಗಿ ತಿಳಿಸಿದ್ದಾನೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು