4:09 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಮಾರ್ಚ್ 17: ಪುನೀತ್ ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕರ್ನಾಟಕ ಜಾನಪದ ಅಕಾಡೆಮಿಯಿಂದ ನೇತ್ರದಾನ, ರಕ್ತದಾನ ಶಿಬಿರ

09/03/2022, 10:30

ಮಂಗಳೂರು(reporterkarnataka.com): ಕರ್ನಾಟಕ ಜಾನಪದ ಪರಿಷತ್, ಕೋಸ್ಟಲ್ ವುಡ್ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರ ಒಕ್ಕೂಟ, ಲಯನ್ಸ್ ಕ್ಲಬ್,ವೆನ್ಲಾಕ್ ಜಿಲ್ಲಾಸ್ಪತ್ರೆ ಹಾಗೂ ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ
ಆಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್  ಅವರ ಜನ್ಮ ದಿನವಾದ ಮಾರ್ಚ್ 17ರಂದು ಬೃಹತ್ ನೇತ್ರದಾನ, ರಕ್ತದಾನ ಶಿಬಿರ ನಗರದ ಪುರಭವನದಲ್ಲಿ  ನಡೆಯಲಿದೆ.

ಇಲ್ಲಿನಾವು ಜೀವನವನ್ನು ಸಾರ್ಥಕ ಮಾಡಲು, ನಮ್ಮ ಮೆದುಳು ಸಾವಿನ ನಂತರ ಅಂಗಾಂಗಗಳನ್ನು ದಾನ ಮಾಡುವ ವಾಗ್ದಾನ ಮಾಡಲು ಒಂದು ಅವಕಾಶವಿದೆ.

ಕಲಾವಿದರು, ಅಭಿಮಾನಿಗಳು, ಕಲಾ ಪೋಷಕರು ಎಲ್ಲರೂ ಒಂದಾಗಿ  ರಕ್ತದಾನ ಹಾಗೂ ಸ್ವಇಚ್ಚೆಯಿಂದ ನೇತ್ರ ದಾನದ ವಾಗ್ದಾನ ಮಾಡುವ ಮೂಲಕ  ಕಾರ್ಯಕ್ರಮ ಯಶಸ್ವಿ ಗೊಳಿಸೋಣ ಎಂದು ಕರ್ನಾಟಕ ಜನಪದ ಅಕಾಡೆಮಿ ದ.ಕ. ಜಿಲ್ಲಾಧ್ಯಕ್ಷ ಪಮ್ಮಿ ಕೊಡಿಯಾಲ್ ಬೈಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು