4:03 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಮಾರ್ಚ್ 17: ಪುನೀತ್ ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕರ್ನಾಟಕ ಜಾನಪದ ಅಕಾಡೆಮಿಯಿಂದ ನೇತ್ರದಾನ, ರಕ್ತದಾನ ಶಿಬಿರ

09/03/2022, 10:30

ಮಂಗಳೂರು(reporterkarnataka.com): ಕರ್ನಾಟಕ ಜಾನಪದ ಪರಿಷತ್, ಕೋಸ್ಟಲ್ ವುಡ್ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರ ಒಕ್ಕೂಟ, ಲಯನ್ಸ್ ಕ್ಲಬ್,ವೆನ್ಲಾಕ್ ಜಿಲ್ಲಾಸ್ಪತ್ರೆ ಹಾಗೂ ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ
ಆಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್  ಅವರ ಜನ್ಮ ದಿನವಾದ ಮಾರ್ಚ್ 17ರಂದು ಬೃಹತ್ ನೇತ್ರದಾನ, ರಕ್ತದಾನ ಶಿಬಿರ ನಗರದ ಪುರಭವನದಲ್ಲಿ  ನಡೆಯಲಿದೆ.

ಇಲ್ಲಿನಾವು ಜೀವನವನ್ನು ಸಾರ್ಥಕ ಮಾಡಲು, ನಮ್ಮ ಮೆದುಳು ಸಾವಿನ ನಂತರ ಅಂಗಾಂಗಗಳನ್ನು ದಾನ ಮಾಡುವ ವಾಗ್ದಾನ ಮಾಡಲು ಒಂದು ಅವಕಾಶವಿದೆ.

ಕಲಾವಿದರು, ಅಭಿಮಾನಿಗಳು, ಕಲಾ ಪೋಷಕರು ಎಲ್ಲರೂ ಒಂದಾಗಿ  ರಕ್ತದಾನ ಹಾಗೂ ಸ್ವಇಚ್ಚೆಯಿಂದ ನೇತ್ರ ದಾನದ ವಾಗ್ದಾನ ಮಾಡುವ ಮೂಲಕ  ಕಾರ್ಯಕ್ರಮ ಯಶಸ್ವಿ ಗೊಳಿಸೋಣ ಎಂದು ಕರ್ನಾಟಕ ಜನಪದ ಅಕಾಡೆಮಿ ದ.ಕ. ಜಿಲ್ಲಾಧ್ಯಕ್ಷ ಪಮ್ಮಿ ಕೊಡಿಯಾಲ್ ಬೈಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು