12:56 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಾ19: ಉಜ್ಜಿನಿಯಲ್ಲಿ ಉಚಿತ ಕಣ್ಣು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸ‍ೆ ಶಿಬಿರ

18/03/2023, 23:54

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಸಮಾಜ ಸೇವಕ ಡಾ, ಎನ್.ಟಿ.ಶ್ರೀನಿವಾಸ ಅಭಿಮಾನಿ ಬಳಗದಿಂದ ಶ್ರೀಕ್ಷೇತ್ರ ಉಜ್ಜಿನಿ ಗ್ರಾಮದಲ್ಲಿ, ಉಜ್ಜನಿ ಶ್ರೀಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ, ಸ್ಥಳೀಯ ಮುಖಂಡರ ಹಾಗೂ ಗಣ್ಯಮಾನ್ಯರ ಉಪಸ್ಥಿತಿಯಲ್ಲಿ ಉಚಿತವಾಗಿ ಕಣ್ಣು ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ, ಇತರೆ ಆರೋಗ್ಯ ತಪಾಸಣೆ ಮತ್ತು ಉಚಿತ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ.

ಕ್ಷೇತ್ರದ ಮಾಜಿ ಶಾಸಕ ದಿವಂಗತ ಎನ್.ಟಿ.ಬೊಮ್ಮಣ್ಣ ನವರ ಸ್ಮರಣಾರ್ಥ, ಸಮಾಜ ಸೇವಕ ಹಾಗೂ ನೇತ್ರತಜ್ಞರಾದ ಎನ್.ಟಿ.ಶ್ರೀನಿವಾಸ ರವರ ಅಭಿಮಾನಿ ಬಳಗದಿಂದ ಮಾ19ರಂದು ತಾಲೂಕಿನ ಗ್ರಾಮದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ಆಯೋಜಿಸಲಾಗಿದೆ. ಉಜ್ಜಿನಿ ಗ್ರಾಮ ಸೇರಿದಂತೆ, ನೆರೆ ಹೊರೆ ಗ್ರಾಮಗಳು ಹಾಗೂ ವಿವಿದೆಡೆಯ ಗ್ರಾಮಗಳ ಗ್ರಾಮಸ್ಥರು. ಮಾ 19ರಂದು ಭಾನುವಾರ ಬೆಳಗ್ಗೆ 10ರಿಂದ ಉಜ್ಜಿನಿ ಗ್ರಾಮದಲ್ಲಿ, ನಿಗದಿತ ಸ್ಥಳದಲ್ಲಿ ಜರುಗುವ ಶಿಬಿರದಲ್ಲಿ ಚಿಕಿತ್ಸೆಯ ಅಗತ್ಯ ಇರೋರು, ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಸಾರ್ವಜನಿಕರಲ್ಲಿ ಹಾಗೂ ನಾರೀಕರಲ್ಲಿ , ಡಾ,ಎನ್.ಟಿ.ಶ್ರೀನಿವಾಸ ಅಭಿಮ‍ಾನಿ ಬಳಗದಿಂದ ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು