12:28 PM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ಮಾರ್ಚ್ 5ರಿಂದ 8: ಸೂಟರ್ ಪೇಟೆಯ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ; 6ರಂದು ‘ರಾಜಸವಾರಿ’

04/03/2022, 11:32

ಮಂಗಳೂರು(reporterkarnataka.com): ನಗರದ ಸೂಟರ್  ಪೇಟೆಯ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ಮಾರ್ಚ್ 5ರಿಂದ 8ರ ವರೆಗೆ ನಡೆಯಲಿದೆ.

ಮಾ. 5ರಂದು ಬೆಳಗ್ಗೆ ಹೋಮ ಮತ್ತು ಭಂಡಾರ ಏರುವುದು ನಡೆಯಲಿದೆ. ರಾತ್ರಿ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ತನ್ನಿ ಮಾನಿಗ ನೇಮೋತ್ಸವ ಜರುಗಲಿದೆ. ಮಾ.6ರಂದು ಸಂಜೆ ಶ್ರೀ ರಾಹು ಗುಳಿಗ ನೇಮ ಮತ್ತು ರಾತ್ರಿ ಶ್ರೀ ಪಂಜುರ್ಲಿ, ಗುಳಿಗೆ ನೇಮೋತ್ಸವ ಸಂಪನ್ನಗೊಳ್ಳಿದೆ. ಮಾ. 7ರಂದು ಮಧ್ಯಾಹ್ನ ಧರ್ಮದೈವದ ನೇಮ ಹಾಗೂ ಶ್ರೀ ಸುಬ್ಬಿಗುಳಿಗ ಹಾಗೂ ಸುಬ್ಯಮ್ಮ ನೇಮೋತ್ಸವ ನಡೆಯಲಿದೆ. ಮಾ.8ರಂದು ಮಧ್ಯಾಹ್ನ ಶ್ರೀ ಸಂಕಲೆ ಗುಳಿಗ ನೇಮ ಹಾಗೂ ರಾತ್ರಿ ಕೊರಗಜ್ಜ ನೇಮ ಮತ್ತು ಭಂಡಾರ ಇಳಿಸುವುದು ನಡೆಯಲಿದೆ.

ಮಾ.6ರಂದು ಬೆಳಗ್ಗೆ ಭಗವಾನ್ ಶ್ರೀ ಬಬ್ಬುಸ್ವಾಮಿಯ ‘ರಾಜಸವಾರಿ’ ದೈವಸ್ಥಾನದಿಂದ ಸೂಟರ್ ಪೇಟೆ ಮುಖ್ಯರಸ್ತೆಯಲ್ಲಿರುವ ಮಹಾದ್ವಾರದವರೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು