9:18 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಾರ್ಚ್ 5ರಿಂದ 8: ಸೂಟರ್ ಪೇಟೆಯ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ; 6ರಂದು ‘ರಾಜಸವಾರಿ’

04/03/2022, 11:32

ಮಂಗಳೂರು(reporterkarnataka.com): ನಗರದ ಸೂಟರ್  ಪೇಟೆಯ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ಮಾರ್ಚ್ 5ರಿಂದ 8ರ ವರೆಗೆ ನಡೆಯಲಿದೆ.

ಮಾ. 5ರಂದು ಬೆಳಗ್ಗೆ ಹೋಮ ಮತ್ತು ಭಂಡಾರ ಏರುವುದು ನಡೆಯಲಿದೆ. ರಾತ್ರಿ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ತನ್ನಿ ಮಾನಿಗ ನೇಮೋತ್ಸವ ಜರುಗಲಿದೆ. ಮಾ.6ರಂದು ಸಂಜೆ ಶ್ರೀ ರಾಹು ಗುಳಿಗ ನೇಮ ಮತ್ತು ರಾತ್ರಿ ಶ್ರೀ ಪಂಜುರ್ಲಿ, ಗುಳಿಗೆ ನೇಮೋತ್ಸವ ಸಂಪನ್ನಗೊಳ್ಳಿದೆ. ಮಾ. 7ರಂದು ಮಧ್ಯಾಹ್ನ ಧರ್ಮದೈವದ ನೇಮ ಹಾಗೂ ಶ್ರೀ ಸುಬ್ಬಿಗುಳಿಗ ಹಾಗೂ ಸುಬ್ಯಮ್ಮ ನೇಮೋತ್ಸವ ನಡೆಯಲಿದೆ. ಮಾ.8ರಂದು ಮಧ್ಯಾಹ್ನ ಶ್ರೀ ಸಂಕಲೆ ಗುಳಿಗ ನೇಮ ಹಾಗೂ ರಾತ್ರಿ ಕೊರಗಜ್ಜ ನೇಮ ಮತ್ತು ಭಂಡಾರ ಇಳಿಸುವುದು ನಡೆಯಲಿದೆ.

ಮಾ.6ರಂದು ಬೆಳಗ್ಗೆ ಭಗವಾನ್ ಶ್ರೀ ಬಬ್ಬುಸ್ವಾಮಿಯ ‘ರಾಜಸವಾರಿ’ ದೈವಸ್ಥಾನದಿಂದ ಸೂಟರ್ ಪೇಟೆ ಮುಖ್ಯರಸ್ತೆಯಲ್ಲಿರುವ ಮಹಾದ್ವಾರದವರೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು