2:05 PM Tuesday11 - November 2025
ಬ್ರೇಕಿಂಗ್ ನ್ಯೂಸ್
ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಇತ್ತೀಚಿನ ಸುದ್ದಿ

ಮರೋಳಿ ವಾರ್ಡಿನ ಕನಪತಗ್ಗು ರಸ್ತೆ ಬದಿ ತಡೆಗೋಡೆ, ಕಲ್ವರ್ಟ್ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ

16/10/2022, 10:37

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ವಾರ್ಡಿನ ಕನಪತಗ್ಗುವಿನಲ್ಲಿ ರಸ್ತೆ ಬದಿ ತಡೆಗೋಡೆ ನಿರ್ಮಾಣ ಹಾಗೂ ಕಲ್ವರ್ಟ್ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್
ಭೂಮಿಪೂಜೆ ನೆರವೇರಿಸಿದರು.

ಈ ವಿಚಾರದ ಕುರಿತು ಮಾತನಾಡಿದ ಅವರು, ಕನಪತಗ್ಗು ಪ್ರದೇಶದಲ್ಲಿ ಕಲ್ವರ್ಟ್ ನಿರ್ಮಾಣದ ಅಗತ್ಯತೆಯನ್ನು ಮನಗಂಡು ಅನುದಾನ ಬಿಡುಗಡೆಗೊಳಿಸಲಾಗಿದೆ. ರಸ್ತೆಬದಿ ತಡೆಗೋಡೆ ನಿರ್ಮಾಣಕ್ಕೂ ಕೂಡ ಅನುದಾನ ಒದಗಿಸಲಾಗಿದ್ದು ಎರಡೂ ಕಾಮಗಾರಿಗಳು ಕೂಡ ಪ್ರಾರಂಭಿಸಲಾಗುತ್ತದೆ ಎಂದು ಶಾಸಕರು ಹೇಳಿದ್ದಾರೆ.

ಮಂಗಳೂರು ಮೇಯರ್ ಜಯಾನಂದ ಅಂಚನ್, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷ ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಕೇಶವ ಮರೋಳಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಕಿರಣ್ ರೈ ಬಜಾಲ್, ಕಿರಣ್ ದೇವಾಡಿಗ ಮಾರೋಳಿ, ಕೃಷ್ಣ ಎಸ್.ಆರ್, ಜಗದೀಶ್ ಶೆಣೈ, ಜಗನ್ನಾಥ್ ಆಡು ಮನೆ, ಪ್ರಶಾಂತ್‌ ಮರೋಳಿ, ರಾಘು, ಅರುಣ್ ಶೆಟ್ಟಿ, ಸರಳ, ಮಾಲತಿ, ರವೀಂದ್ರ , ಜನಾರ್ಧನ ದೇವಾಡಿಗ, ಬೋಜ ಅಮೀನ್, ಅನಿತಾ, ಸುಮನಾ, ಜಯಂತಿ ಮತ್ತಿತರರು ಉಪಸ್ಥಿತರಿದ್ದರು. ‌

ಇತ್ತೀಚಿನ ಸುದ್ದಿ

ಜಾಹೀರಾತು