7:55 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮರೋಳಿ ವಾರ್ಡಿನ ಕನಪತಗ್ಗು ರಸ್ತೆ ಬದಿ ತಡೆಗೋಡೆ, ಕಲ್ವರ್ಟ್ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ

16/10/2022, 10:37

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ವಾರ್ಡಿನ ಕನಪತಗ್ಗುವಿನಲ್ಲಿ ರಸ್ತೆ ಬದಿ ತಡೆಗೋಡೆ ನಿರ್ಮಾಣ ಹಾಗೂ ಕಲ್ವರ್ಟ್ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್
ಭೂಮಿಪೂಜೆ ನೆರವೇರಿಸಿದರು.

ಈ ವಿಚಾರದ ಕುರಿತು ಮಾತನಾಡಿದ ಅವರು, ಕನಪತಗ್ಗು ಪ್ರದೇಶದಲ್ಲಿ ಕಲ್ವರ್ಟ್ ನಿರ್ಮಾಣದ ಅಗತ್ಯತೆಯನ್ನು ಮನಗಂಡು ಅನುದಾನ ಬಿಡುಗಡೆಗೊಳಿಸಲಾಗಿದೆ. ರಸ್ತೆಬದಿ ತಡೆಗೋಡೆ ನಿರ್ಮಾಣಕ್ಕೂ ಕೂಡ ಅನುದಾನ ಒದಗಿಸಲಾಗಿದ್ದು ಎರಡೂ ಕಾಮಗಾರಿಗಳು ಕೂಡ ಪ್ರಾರಂಭಿಸಲಾಗುತ್ತದೆ ಎಂದು ಶಾಸಕರು ಹೇಳಿದ್ದಾರೆ.

ಮಂಗಳೂರು ಮೇಯರ್ ಜಯಾನಂದ ಅಂಚನ್, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷ ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಕೇಶವ ಮರೋಳಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಕಿರಣ್ ರೈ ಬಜಾಲ್, ಕಿರಣ್ ದೇವಾಡಿಗ ಮಾರೋಳಿ, ಕೃಷ್ಣ ಎಸ್.ಆರ್, ಜಗದೀಶ್ ಶೆಣೈ, ಜಗನ್ನಾಥ್ ಆಡು ಮನೆ, ಪ್ರಶಾಂತ್‌ ಮರೋಳಿ, ರಾಘು, ಅರುಣ್ ಶೆಟ್ಟಿ, ಸರಳ, ಮಾಲತಿ, ರವೀಂದ್ರ , ಜನಾರ್ಧನ ದೇವಾಡಿಗ, ಬೋಜ ಅಮೀನ್, ಅನಿತಾ, ಸುಮನಾ, ಜಯಂತಿ ಮತ್ತಿತರರು ಉಪಸ್ಥಿತರಿದ್ದರು. ‌

ಇತ್ತೀಚಿನ ಸುದ್ದಿ

ಜಾಹೀರಾತು